<p><strong>ಹರಪನಹಳ್ಳಿ (ವಿಜಯನಗರ ಜಿಲ್ಲೆ):</strong> ತಾಲ್ಲೂಕಿನ ಬಾಗಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಗಳಿ ಗ್ರಾಮದಲ್ಲಿ ಮನರೇಗಾದಡಿ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಗುರುಮೂರ್ತಿ ಮೂಗನಗೌಡ್ರು(52) ಅವರು ಗುರುವಾರ ಬೆಳಿಗ್ಗೆ 7.40ಕ್ಕೆ ಹಠಾತ್ ಕುಸಿದು ಬಿದ್ದು ಮೃತಪಟ್ಟರು.</p><p>ಅವರಿಗೆ ಮೃತರು ಪತ್ನಿ ಎಂ.ಸಾವಿತ್ರಮ್ಮ, ಇಬ್ಬರು ಪುತ್ರರು ಇದ್ದಾರೆ.</p><p>ಹರಪನಹಳ್ಳಿ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಮನರೇಗಾ ಸಹಾಯಕ ನಿರ್ದೇಶಕ ಯು.ಎಚ್.ಸೋಮಶೇಖರ್, ಪಿಡಿಒ ಷಣ್ಮುಖಪ್ಪ, ನರೇಗಾ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಪನಹಳ್ಳಿ (ವಿಜಯನಗರ ಜಿಲ್ಲೆ):</strong> ತಾಲ್ಲೂಕಿನ ಬಾಗಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಗಳಿ ಗ್ರಾಮದಲ್ಲಿ ಮನರೇಗಾದಡಿ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಗುರುಮೂರ್ತಿ ಮೂಗನಗೌಡ್ರು(52) ಅವರು ಗುರುವಾರ ಬೆಳಿಗ್ಗೆ 7.40ಕ್ಕೆ ಹಠಾತ್ ಕುಸಿದು ಬಿದ್ದು ಮೃತಪಟ್ಟರು.</p><p>ಅವರಿಗೆ ಮೃತರು ಪತ್ನಿ ಎಂ.ಸಾವಿತ್ರಮ್ಮ, ಇಬ್ಬರು ಪುತ್ರರು ಇದ್ದಾರೆ.</p><p>ಹರಪನಹಳ್ಳಿ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಮನರೇಗಾ ಸಹಾಯಕ ನಿರ್ದೇಶಕ ಯು.ಎಚ್.ಸೋಮಶೇಖರ್, ಪಿಡಿಒ ಷಣ್ಮುಖಪ್ಪ, ನರೇಗಾ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>