ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಗರಿಬೊಮ್ಮನಹಳ್ಳಿ: ಸಿಡಿಲು ಬಡಿದು ತಂದೆ, ಮಗ ಸೇರಿ ಮೂವರು ಸಾವು

Last Updated 24 ಅಕ್ಟೋಬರ್ 2021, 14:35 IST
ಅಕ್ಷರ ಗಾತ್ರ

ಹಗರಿಬೊಮ್ಮನಹಳ್ಳಿ (ವಿಜಯನಗರ ಜಿಲ್ಲೆ): ತಾಲ್ಲೂಕಿನ ವರಲಹಳ್ಳಿ ಗ್ರಾಮದ ಹೊರ ವಲಯದ ಅರಣ್ಯ ಪ್ರದೇಶದಲ್ಲಿ ಭಾನುವಾರ ಸಿಡಿಲು ಬಡಿದು ಮೂವರು ಕುರಿಗಾಹಿಗಳು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ವರಲಹಳ್ಳಿ ಗ್ರಾಮದ ಸೊನ್ನದ ಮಲ್ಲೇಶ್ (33), ಅವರ ಮಗ ಸೊನ್ನದ ಮೈಲಾರಿ(10) ಮತ್ತು ಉಪ್ಪಾರ ಹನುಮಂತಪ್ಪ(38) ಮೃತರು.

ಸ್ಥಳಕ್ಕೆ ತಹಶೀಲ್ದಾರ್ ಶರಣಮ್ಮ, ಪಿಎಸ್ಐ ಭೇಟಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT