ಹೊಸಪೇಟೆ ಸಮೀಪದ ಹಂಪಿಯಲ್ಲಿ ಮಂಗಳವಾರ ನಡೆಯುತ್ತಿದ್ದ ಜಾತ್ರೆಯಲ್ಲಿ ಪಾಲ್ಗೊಂಡ ಮಹಿಳೆಯೊಬ್ಬರಿಗೆ ಜಿಲ್ಲಾ ಪಂಚಾಯ್ತಿ ಸಿಇಒ ಸದಾಶಿವ ಪ್ರಭು ಬಿ. ಅವರು ಮತದಾನ ಕುರಿತ ಕರಪತ್ರ ನೀಡಿ ತಪ್ಪದೇ ಮತ ಚಲಾಯಿಸುವಂತೆ ಮನವಿ ಮಾಡಿದರು.
ಹೊಸಪೇಟೆ ಸಮೀಪದ ಹಂಪಿಯಲ್ಲಿ ಮಂಗಳವಾರ ಜಿಲ್ಲಾ ಸ್ವೀಪ್ ಸಮಿತಿಯಿಂದ ಹಮ್ಮಿಕೊಂಡ ಮತದಾನ ಜಾಗೃತಿ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯ್ತಿ ಸಿಇಒ ಸದಾಶಿವ ಪ್ರಭು ಬಿ. ಅವರು ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಿದರು.