ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ಹಂಪಿ ಜಾತ್ರೆಯಲ್ಲಿ ಮತದಾನ ಜಾಗೃತಿ

Published : 24 ಏಪ್ರಿಲ್ 2024, 4:57 IST
Last Updated : 24 ಏಪ್ರಿಲ್ 2024, 4:57 IST
ಫಾಲೋ ಮಾಡಿ
Comments
ಹೊಸಪೇಟೆ ಸಮೀಪದ ಹಂಪಿಯಲ್ಲಿ ಮಂಗಳವಾರ ನಡೆಯುತ್ತಿದ್ದ ಜಾತ್ರೆಯಲ್ಲಿ ಪಾಲ್ಗೊಂಡ ಮಹಿಳೆಯೊಬ್ಬರಿಗೆ ಜಿಲ್ಲಾ ಪಂಚಾಯ್ತಿ ಸಿಇಒ ಸದಾಶಿವ ಪ್ರಭು ಬಿ. ಅವರು ಮತದಾನ ಕುರಿತ ಕರಪತ್ರ ನೀಡಿ ತಪ್ಪದೇ ಮತ ಚಲಾಯಿಸುವಂತೆ ಮನವಿ ಮಾಡಿದರು.
ಹೊಸಪೇಟೆ ಸಮೀಪದ ಹಂಪಿಯಲ್ಲಿ ಮಂಗಳವಾರ ನಡೆಯುತ್ತಿದ್ದ ಜಾತ್ರೆಯಲ್ಲಿ ಪಾಲ್ಗೊಂಡ ಮಹಿಳೆಯೊಬ್ಬರಿಗೆ ಜಿಲ್ಲಾ ಪಂಚಾಯ್ತಿ ಸಿಇಒ ಸದಾಶಿವ ಪ್ರಭು ಬಿ. ಅವರು ಮತದಾನ ಕುರಿತ ಕರಪತ್ರ ನೀಡಿ ತಪ್ಪದೇ ಮತ ಚಲಾಯಿಸುವಂತೆ ಮನವಿ ಮಾಡಿದರು.
ಹೊಸಪೇಟೆ ಸಮೀಪದ ಹಂಪಿಯಲ್ಲಿ ಮಂಗಳವಾರ ಜಿಲ್ಲಾ ಸ್ವೀಪ್ ಸಮಿತಿಯಿಂದ ಹಮ್ಮಿಕೊಂಡ ಮತದಾನ ಜಾಗೃತಿ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯ್ತಿ ಸಿಇಒ ಸದಾಶಿವ ಪ್ರಭು ಬಿ. ಅವರು ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಿದರು.
ಹೊಸಪೇಟೆ ಸಮೀಪದ ಹಂಪಿಯಲ್ಲಿ ಮಂಗಳವಾರ ಜಿಲ್ಲಾ ಸ್ವೀಪ್ ಸಮಿತಿಯಿಂದ ಹಮ್ಮಿಕೊಂಡ ಮತದಾನ ಜಾಗೃತಿ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯ್ತಿ ಸಿಇಒ ಸದಾಶಿವ ಪ್ರಭು ಬಿ. ಅವರು ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT