<p><strong>ಕೂಡ್ಲಿಗಿ (ವಿಜಯನಗರ ಜಿಲ್ಲೆ):</strong> ಇಲ್ಲಿನ ಭೂಮಾಪನ ಇಲಾಖೆ ಕಚೇರಿ ಮೇಲೆ ಗುರುವಾರ ಸಂಜೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು, ಜಮೀನಿನ ಸರ್ವೇ ಸಲುವಾಗಿ ₹20 ಸಾವಿರ ಪಡೆಯುತ್ತಿದ್ದ ಸಹಾಯಕ ನಿರ್ದೇಶಕ ವಿಜಯ ಕುಮಾರ್ ಹಾಗೂ ಸರ್ವೇಯರ್ ನವೀನ್ ಕುಮಾರ್ ಅವರನ್ನು ಬಲೆಗೆ ಬೀಳಿಸಿದ್ದಾರೆ.</p><p>ತಾಲ್ಲೂಕಿನ ಶಿವಪುರ ಗ್ರಾಮದ ತೇಜಸ್ ಎಂಬುವವರು ತಮ್ಮ ಜಮೀನಿನ ಸರ್ವೇ ವಿಚಾರವಾಗಿ ಹಣ ನೀಡಲು ಬಂದಿದ್ದರು. ಖಚಿತ ಮಾಹಿತಿ ಪಡೆದ ಲೋಕಾಯುಕ್ಳ ಡಿವೈಎಸ್ಪಿ ಸಚಿನ್ ಎಸ್.ಛಲವಾದಿ ನೇತೃತ್ವದ ತಂಡ ದಾಳಿ ನಡೆಸಿತು. ತನಿಖೆ ಮುಂದುವರಿದಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೂಡ್ಲಿಗಿ (ವಿಜಯನಗರ ಜಿಲ್ಲೆ):</strong> ಇಲ್ಲಿನ ಭೂಮಾಪನ ಇಲಾಖೆ ಕಚೇರಿ ಮೇಲೆ ಗುರುವಾರ ಸಂಜೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು, ಜಮೀನಿನ ಸರ್ವೇ ಸಲುವಾಗಿ ₹20 ಸಾವಿರ ಪಡೆಯುತ್ತಿದ್ದ ಸಹಾಯಕ ನಿರ್ದೇಶಕ ವಿಜಯ ಕುಮಾರ್ ಹಾಗೂ ಸರ್ವೇಯರ್ ನವೀನ್ ಕುಮಾರ್ ಅವರನ್ನು ಬಲೆಗೆ ಬೀಳಿಸಿದ್ದಾರೆ.</p><p>ತಾಲ್ಲೂಕಿನ ಶಿವಪುರ ಗ್ರಾಮದ ತೇಜಸ್ ಎಂಬುವವರು ತಮ್ಮ ಜಮೀನಿನ ಸರ್ವೇ ವಿಚಾರವಾಗಿ ಹಣ ನೀಡಲು ಬಂದಿದ್ದರು. ಖಚಿತ ಮಾಹಿತಿ ಪಡೆದ ಲೋಕಾಯುಕ್ಳ ಡಿವೈಎಸ್ಪಿ ಸಚಿನ್ ಎಸ್.ಛಲವಾದಿ ನೇತೃತ್ವದ ತಂಡ ದಾಳಿ ನಡೆಸಿತು. ತನಿಖೆ ಮುಂದುವರಿದಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>