‘ಗಣಿ ಉದ್ಯಮವು ಇತ್ತೀಚಿಗೆ ಬಹಳ ಪ್ರಾಮುಖ್ಯತೆ ಪಡೆದಿದೆ. ವೈಜ್ಞಾನಿಕ ರೀತಿಯಲ್ಲಿ ಗಣಿಗಾರಿಕೆ ಮಾಡಬೇಕಾದ ಅನಿವಾರ್ಯತೆ ಇದೆ’ ಎಂದು ನಿಕಟಪೂರ್ವ ಅಧ್ಯಕ್ಷ ಸಂಜಯ್ ಪಟ್ನಾಯಕ್ ತಿಳಿಸಿದರು.
ಕಾರ್ಯದರ್ಶಿ ಎಂ. ನರಸಯ್ಯ, ಉಪಾಧ್ಯಕ್ಷ ಒ.ಪಿ.ಗುಪ್ತ, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕ ಕೆ.ಎ. ಮಹಾವೀರ್ ಇದ್ದರು.