ಉತ್ತರ ಪ್ರದೇಶದ ಸುಶೀಲ್ (40) ಮೃತ ವ್ಯಕ್ತಿ. ‘ನಾಗೇನಹಳ್ಳಿ ಸಮೀಪದ ಕಬ್ಬಿನ ಗಾಣದ ಮನೆಯಲ್ಲಿ ಕಬ್ಬು ನುರಿಯುವ ಯಂತ್ರಕ್ಕೆ ಸುಶೀಲ್ ಗ್ರೀಸ್ ಹಚ್ಚುತ್ತಿದ್ದ ವೇಳೆ ಅದರೊಳಗೆ ಸಿಲುಕಿಕೊಂಡಿದ್ದಾನೆ. ಯಂತ್ರ ವೇಗವಾಗಿ ತಿರುಗುತ್ತಿದ್ದರಿಂದ ರುಂಡ ಬೇರ್ಪಟ್ಟಿದೆ. ರುಂಡ ಒಂದು ಕಡೆ, ದೇಹ ಒಂದು ಕಡೆ ಬಿದ್ದಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.