ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮರಳು‌ ದಿನ್ನೆ ಕುಸಿದು ವ್ಯಕ್ತಿ ಸಾವು

Last Updated 4 ಜುಲೈ 2022, 9:07 IST
ಅಕ್ಷರ ಗಾತ್ರ

ಕೂಡ್ಲಿಗಿ (ವಿಜಯನಗರ ಜಿಲ್ಲೆ): ತಾಲ್ಲೂಕಿನ ಐಗಳ ಮಲ್ಲಾಪುರದಲ್ಲಿ ಸೋಮವಾರ ಮರಳು ದಿನ್ನೆ‌ ಕುಸಿದು ಮಹಾಂತೇಶ (35) ಎಂಬುವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಮಹಾಂತೇಶ ತನ್ನ ಎತ್ತಿನ ಗಾಡಿಯಲ್ಲಿ ಮರಳು ತುಂಬಿಕೊಂಡು ಬರಲು ಗ್ರಾಮದ ಹೊರವಲಯದಲ್ಲಿನ ಕೆರೆ ಬಳಿ ಹೋಗಿದ್ದರು. ಮರಳು ತುಂಬುವಾಗ ಮೇಲಿಂದ‌ ಮರಳು ದಿನ್ನೆ ಮೇಲೆ ಕುಸಿದು ಬಿದ್ದಿದೆ. ಅದರಿಂದ ಹೊರಬರಲಾರದೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT