‘ಹಂಪಿಯಲ್ಲಿರುವ ಸ್ಮಾರಕಗಳನ್ನು ಸಂರಕ್ಷಿತ ಸ್ಮಾರಕಗಳೆಂದು ಕೇಂದ್ರ ಸರ್ಕಾರ ಘೋಷಿಸಿದೆ. ಇಲ್ಲಿಗೆ ಬರುವ ಪ್ರವಾಸಿಗರು ಸ್ಮಾರಕಗಳನ್ನು ಹಾನಿಗೊಳಿಸುವುದು, ವಿರೂಪಗೊಳಿಸಿದರೆ ಎರಡು ವರ್ಷ ಜೈಲು ಶಿಕ್ಷೆ ಇದೆ’ ಎಂದು ತಿಳಿಸಿದ್ದಾರೆ.
ದೀಪಕ್ಗೌಡ, ಬೇಲೂರು, ಹಳೆಬೀಡು, ಪಟ್ಟದಕಲ್ಲು, ಬಾದಾಮಿ ಸೇರಿದಂತೆ ಇತರೆ ಸ್ಮಾರಕಗಳ ಬಳಿಯೂ ಇದೇ ರೀತಿ ವಿಡಿಯೊ ಚಿತ್ರೀಕರಿಸಿದ್ದ. ಹಂಪಿಯಲ್ಲಿ ನಡೆದ ಘಟನೆ ನಂತರ ಟೀಕೆ ವ್ಯಕ್ತವಾಗಿತ್ತು. ಪೊಲೀಸರಿಗೆ ದೂರು ಸಲ್ಲಿಕೆಯಾಗಿದ್ದ ನಂತರ ಕ್ಷಮೆ ಕೂಡ ಯಾಚಿಸಿದ್ದ.