ಉಜ್ಜಯಿನಿ ಪೀಠಾಧೀಶರಾದ ಸಿದ್ಧಲಿಂಗ ಶಿವಾಚಾರ್ಯರು, ಕೂಡ್ಲಿಗಿ ಕ್ಷೇತ್ರದ ಶಾಸಕ ಎನ್.ವೈ.ಗೋಪಾಲಕೃಷ್ಣ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಚನ್ನಬಸವನಗೌಡ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು ಬಿ.ಎಲ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್, ಉಪವಿಭಾಗಾಧಿಕಾರಿ ಟಿ.ವಿ.ಪ್ರಕಾಶ್, ತಹಶೀಲ್ದಾರ್ ಎಂ.ಕುಮಾರಸ್ವಾಮಿ ಇದ್ದರು.