ನಂತರ ಗಾಂಧಿ ನಗರಕ್ಕೂ ಭೇಟಿ ನೀಡಿದರು. ಅನಂತರ ತಾಲ್ಲೂಕಿನ ಮರಿಯಮ್ಮನಹಳ್ಳಿ, ಡಣಾಯಕನಕೆರೆಗೂ ಭೇಟಿ ನೀಡಿದರು.
ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಪಿ., ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ, ತಹಶೀಲ್ದಾರ್ ವಿಶ್ವಜೀತ್ ಮೆಹ್ತಾ, ನಗರಸಭೆ ಪೌರಾಯುಕ್ತ ಮನೋಹರ್, ಅಧ್ಯಕ್ಷೆ ಸುಂಕಮ್ಮ, ಉಪಾಧ್ಯಕ್ಷ ಆನಂದ್, ಸ್ಥಾಯಿ ಸಮಿತಿ ಅಧ್ಯಕ್ಷ ತಾರಿಹಳ್ಳಿ ಜಂಬುನಾಥ, ಡಿವೈಎಸ್ಪಿ ವಿಶ್ವನಾಥ ರಾವ್ ಕುಲಕರ್ಣಿ ಇದ್ದರು.