<p><strong>ಹೂವಿನಹಡಗಲಿ</strong>: ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ಪಟ್ಟಣದ ಬೇಕರಿ ಮಾಲೀಕರೊಬ್ಬರ ಶವ ತುಂಗಭದ್ರಾ ನದಿಯಲ್ಲಿ ಪುರ ಗ್ರಾಮದ ಬಳಿ ಗುರುವಾರ ಪತ್ತೆಯಾಗಿದೆ.</p>.<p>ತಾಲ್ಲೂಕಿನ ನವಲಿ ಗ್ರಾಮದ ನಿವಾಸಿ ವೀರೇಶ್ (32) ಮೃತರು. ಅವರಿಗೆ ತಂದೆ, ತಾಯಿ, ಪತ್ನಿ, ಪುತ್ರ, ಪುತ್ರಿ ಇದ್ದಾರೆ.</p>.<p>ಪಟ್ಟಣದ ಮದಲಗಟ್ಟಿ ವೃತ್ತದ ಬಳಿ ಬೇಕರಿ ನಡೆಸುತ್ತಿದ್ದ ವೀರೇಶ್, ನಾಪತ್ತೆಯಾಗಿದ್ದರು. ಕುಟುಂಬದವರು ಎಲ್ಲ ಕಡೆ ಹುಡುಕಾಟ ನಡೆಸಿದ್ದರು. ವೀರೇಶ ಶವ ನದಿಯಲ್ಲಿ ಪತ್ತೆಯಾಗಿದ್ದು, ಅಸಹಜ ಸಾವಿಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೂವಿನಹಡಗಲಿ</strong>: ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ಪಟ್ಟಣದ ಬೇಕರಿ ಮಾಲೀಕರೊಬ್ಬರ ಶವ ತುಂಗಭದ್ರಾ ನದಿಯಲ್ಲಿ ಪುರ ಗ್ರಾಮದ ಬಳಿ ಗುರುವಾರ ಪತ್ತೆಯಾಗಿದೆ.</p>.<p>ತಾಲ್ಲೂಕಿನ ನವಲಿ ಗ್ರಾಮದ ನಿವಾಸಿ ವೀರೇಶ್ (32) ಮೃತರು. ಅವರಿಗೆ ತಂದೆ, ತಾಯಿ, ಪತ್ನಿ, ಪುತ್ರ, ಪುತ್ರಿ ಇದ್ದಾರೆ.</p>.<p>ಪಟ್ಟಣದ ಮದಲಗಟ್ಟಿ ವೃತ್ತದ ಬಳಿ ಬೇಕರಿ ನಡೆಸುತ್ತಿದ್ದ ವೀರೇಶ್, ನಾಪತ್ತೆಯಾಗಿದ್ದರು. ಕುಟುಂಬದವರು ಎಲ್ಲ ಕಡೆ ಹುಡುಕಾಟ ನಡೆಸಿದ್ದರು. ವೀರೇಶ ಶವ ನದಿಯಲ್ಲಿ ಪತ್ತೆಯಾಗಿದ್ದು, ಅಸಹಜ ಸಾವಿಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>