ಭಾನುವಾರ, 6 ಜುಲೈ 2025
×
ADVERTISEMENT
ADVERTISEMENT

ತಹಶೀಲ್ದಾರ್ ಕಚೇರಿ| ಭ್ರಷ್ಟ ವ್ಯವಸ್ಥೆ ಸಲ್ಲ: ಶಾಸಕ ಎಚ್‌.ಆರ್.ಗವಿಯಪ್ಪ ಎಚ್ಚರಿಕೆ

Published : 6 ಜುಲೈ 2025, 5:17 IST
Last Updated : 6 ಜುಲೈ 2025, 5:17 IST
ಫಾಲೋ ಮಾಡಿ
Comments
ನನ್ನ ಮತ್ತು ಜಿಲ್ಲಾಧಿಕಾರಿ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಅಗತ್ಯದ ಕೆಲಸಗಳಿಗೆ ಅವರು ಒಪ್ಪಿಗೆ ಸೂಚಿಸುತ್ತಿದ್ದಾರೆ ಕ್ಷೇತ್ರದ ಪ್ರಗತಿಗೆ ಒಟ್ಟಾಗಿ ಶ್ರಮಿಸುತ್ತಿದ್ದೇವೆ
ಎಚ್‌.ಆರ್.ಗವಿಯಪ್ಪ ಶಾಸಕ
ಹಿರಿಯ ಅಧಿಕಾರಿಗಳಿಂದ ಅಡ್ಡಗಾಲು?
ಜಿಲ್ಲಾ ಕೇಂದ್ರದಲ್ಲಿ ಮಹಿಳಾ ಪೊಲೀಸ್ ಠಾಣೆ ಅಗತ್ಯವಾಗಿ ಬೇಕು. ಅದಕ್ಕೆ ಬಂದ ಹಣವನ್ನು ವಾಪಸ್ ಕಳುಹಿಸಲಾಗಿದೆ. ಜಿಲ್ಲೆಯ ಹಿರಿಯ ಅಧಿಕಾರಿಗಳ ಧೋರಣೆ ಸಂಶಯದಿಂದ ಕೂಡಿದೆ ಶಾಸಕರು ಇದರ ಬಗ್ಗೆ ಗಮನ ಹರಿಸಬೇಕು ಎಂದು ಮಾಧ್ಯಮದವರು ಕೇಳಿದಾಗ ಈ ಬಗ್ಗೆ ಪೊಲೀಸ್‌ ಜಿಲ್ಲಾಡಳಿತದ ಅಧಿಕಾರಿಗಳನ್ನು ಕರೆಸಿ ಮಾತನಾಡುವೆ ಇತರ ಕಾಮಗಾರಿಗಳ ಕುರಿತು ಸಹ ಗಮನ ಹರಿಸುವೆ ಎಂದು ಶಾಸಕರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT