ಈ ಹಿಂದೆ ಟಿಪ್ಪು ಜಯಂತಿ ಆಚರಿಸಿ ವಿನಾಕಾರಣ ಗೊಂದಲ ಸೃಷ್ಟಿಸಿದ್ದರು. ಡಿ.ಜೆ.ಹಳ್ಳಿ, ಕೆ.ಜೆ.ಹಳ್ಳಿಯಲ್ಲಿ ಇವರಿಂದಲೇ ಸಮಸ್ಯೆಯಾಯಿತು. ಈಶ್ವರಪ್ಪ ಅವರನ್ನು ರಾಜಕೀಯವಾಗಿ ಮುಗಿಸಲು ಕಾಂಗ್ರೆಸ್ನವರೇ ಸಂತೋಷ್ ಪಾಟೀಲ ಅವರ ಕೊಲೆ ಏಕೆ ಮಾಡಿಸಿರಬಾರದು? ಭಾರತ ನೆಲದಲ್ಲಿ ಈ ಹಿಂದೆ ಪಾಕಿಸ್ತಾನದ ಧ್ವಜ ಹಾರಿಸಿದ ಪಾಪಿಗಳಿದ್ದಾರೆ. ಹಿಂದೂ ದೇವಾಲಯಗಳನ್ನು ವಿಕೃತಗೊಳಿಸಿದ್ದಾರೆ. ಇವರೆಲ್ಲರಿಗೂ ಕಾಂಗ್ರೆಸ್ ಸಹಕಾರ ನೀಡಿದೆ ಎಂದು ಭಾನುವಾರ ಇಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.