ಏ.9ರಂದು ಸಂಜೆ 5.30ಕ್ಕೆ ವಿಶ್ವವಿದ್ಯಾಲಯದ ನವರಂಗ ಬಯಲು ರಂಗಮಂದಿರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ನಾಡೋಜ ಪ್ರದಾನ ಮಾಡುವರು. ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಹತ್ತು ಜನರಿಗೆ ಡಿ.ಲಿಟ್ ಪದವಿ ಸೇರಿದಂತೆ ಎಂ.ಎ. ಪಿಎಚ್.ಡಿ., ಡಿಪ್ಲೋಮಾ ಕೋರ್ಸ್ ಮುಗಿಸಿರುವ ಒಟ್ಟು 365 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡುವರು.