ಶನಿವಾರ, 28 ಫೆಬ್ರುವರಿ 2026
×
ADVERTISEMENT

ಹೊಸಪೇಟೆ|37ನೇ ರಾಷ್ಟೀಯ ರಸ್ತೆ ಸುರಕ್ಷತಾ ಮಾಸಾಚರಣೆ: ಕಾಲ್ನಡಿಗೆ ಜಾಥಾಕ್ಕೆ ಚಾಲನೆ

Published : 4 ಜನವರಿ 2026, 2:45 IST
Last Updated : 4 ಜನವರಿ 2026, 2:45 IST
ADVERTISEMENT
ಫಾಲೋ ಮಾಡಿ
Comments
ಆಕರ್ಷಕ ಜಾಥಾ
ಬಹುತೇಕ ವಿದ್ಯಾರ್ಥಿಗಳು ಎನ್‌ಸಿಸಿ ಎನ್‌ಎಸ್‌ಎಸ್ ಸ್ವಯಂಸೇವಕರು ಆಟೋ ಟ್ಯಾಕ್ಸಿ ಚಾಲಕರ ಸಂಘಗಳ ಮುಖಂಡರ ಸಹಿತ ನೂರಾರು ಮಂದಿ ಗಾಂಧಿ ವೃತ್ತದಿಂದ ಮೆರವಣಿಗೆಯಲ್ಲಿ ಹೊರಟರು. ಕೇಂದ್ರ ಬಸ್ ನಿಲ್ದಾಣ ಪುನೀತ್ ರಾಜಕುಮಾರ ವೃತ್ತ ಡಾ.ಬಿ.ಆರ್.ಅಂಬೇಡ್ಕರ್ ವೃತ್ತ ವಿಜಯನಗರ ಕಾಲೇಜು ಮುಂಭಾಗದಿಂದ ಹಾದು ಹೋದ ಜಾಥಾ ಜಿಲ್ಲಾ ಒಳಾಂಗಣ ಕ್ರೀಡಾಂಗಣದವರೆಗೆ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT