ಇದಕ್ಕೂ ಮೊದಲು ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಪಿ. ಶಿವರಾಜ್ ಮಾತನಾಡಿದರು. ಗ್ರೇಡ್-2 ತಹಶೀಲ್ದಾರ್ ಕುಮಾರಸ್ವಾಮಿ, ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಪಿ.ಡಿ. ರಂಗಪ್ಪ, ಒಕ್ಕಲಿಗರ ಸಂಘದ ಅಧ್ಯಕ್ಷ ಪಿ.ಜಿ. ಮಂಜುನಾಥ, ಉಪಾಧ್ಯಕ್ಷ ಹನುಮಂತಪ್ಪ, ನೀರ್ಕಲಪ್ಪ, ವಿರುಪಾಕ್ಷಪ್ಪ, ಪಿ. ಗುರುಸ್ವಾಮಿ, ವೀರೇಶ್ ಇದ್ದರು.