ನಗರದ ಸರ್ಕಾರಿ ನೌಕರರ ಭವನ ಆವರಣದಲ್ಲಿ ಸೋಮವಾರ ಆಯೋಜಿಸಿದ್ದ ಕರ್ನಾಟಕ ಪ್ರಾಂತ ರೈತ ಸಂಘದ ಪ್ರಥಮ ತಾಲ್ಲೂಕು ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ‘ಸಚಿವ ಆನಂದ್ ಸಿಂಗ್ ಅವರು ರೈತರ ಪರವಾದ ವಿಷಯಗಳನ್ನು, ಅವರಿಗೆ ಆಗುತ್ತಿರುವ ಅನ್ಯಾಯವನ್ನು ಸರ್ಕಾರದ ಗಮನಕ್ಕೆ ತಂದಿಲ್ಲ. ಕೈಗಾರಿಕೆಗೆ ಒತ್ತು ಕೊಟ್ಟು ಎಷ್ಟು ಕೆಲಸ ಮಾಡಿದ್ದಾರೆ, ಉದ್ಯೋಗ, ಶಿಕ್ಷಣದ ಬಗ್ಗೆ ಎಂದೂ ಮಾತಾಡಿಲ್ಲ, ಬರೀ ಜಿಲ್ಲೆಯ ಬಗ್ಗೆ ಮಾತಾಡಿದ್ದಾರೆ’ ಎಂದು ಆರೋಪಿಸಿದರು.