<p><strong>ಹೂವಿನಹಡಗಲಿ (ವಿಜಯನಗರ ಜಿಲ್ಲೆ):</strong> ಈರುಳ್ಳಿ ಬೆಲೆ ಕುಸಿತದಿಂದ ಕಂಗಾಲಾಗಿರುವ ತಾಲ್ಲೂಕಿನ ಉತ್ತಂಗಿಯ ರೈತ ಮೂಲಿಮನಿ ಶರಣಪ್ಪ, ಕಟಾವು ಹಂತದ ಈರುಳ್ಳಿ ಫಸಲು ಇರುವ ಮೂರು ಎಕರೆ ಹೊಲವನ್ನು ಶುಕ್ರವಾರ ಕುರಿ ಮೇಯಲು ಬಿಟ್ಟು ನಾಶಪಡಿಸಿದ್ದಾರೆ.</p>.<p>ಬೆಂಗಳೂರು ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಕ್ವಿಂಟಲ್ಗೆ ₹1,000 ದಿಂದ ₹800ರಷ್ಟು ಮಾತ್ರ ಇದೆ. ಈರುಳ್ಳಿ ಕಿತ್ತು, ಗ್ರೇಡಿಂಗ್ ಮಾಡಿ ಮಾರುಕಟ್ಟೆಗೆ ಸಾಗಿಸಲು 50 ಕೆಜಿಯ ಪ್ರತಿ ಪಾಕೀಟ್ಗೆ ₹300ರಿಂದ ₹400 ಖರ್ಚು ತಗುಲುತ್ತದೆ. ಕಟಾವು, ಸಾಗಣೆ ವೆಚ್ಚದ ಹಣವೂ ಸಿಗದ ಕಾರಣ ರೈತರು ಸ್ವತಃ ಬೆಳೆ ನಾಶಕ್ಕೆ ಮುಂದಾಗಿದ್ದಾರೆ.</p>.<p>‘ಮೂರು ಎಕರೆಯಲ್ಲಿ ಈರುಳ್ಳಿ ಬೆಳೆಯಲು ₹1.30 ಲಕ್ಷ ಖರ್ಚು ಮಾಡಿರುವೆ. ಸದ್ಯ ಮಾರುಕಟ್ಟೆಯಲ್ಲಿ ಬೆಲೆ ಕುಸಿದಿರುವುದರಿಂದ ಮಾರಾಟದಿಂದ ಬಂದ ಹಣ ಕಟಾವು ಖರ್ಚಿಗೂ ಸಾಲುವುದಿಲ್ಲ’ ಎಂದು ಶರಣಪ್ಪ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೂವಿನಹಡಗಲಿ (ವಿಜಯನಗರ ಜಿಲ್ಲೆ):</strong> ಈರುಳ್ಳಿ ಬೆಲೆ ಕುಸಿತದಿಂದ ಕಂಗಾಲಾಗಿರುವ ತಾಲ್ಲೂಕಿನ ಉತ್ತಂಗಿಯ ರೈತ ಮೂಲಿಮನಿ ಶರಣಪ್ಪ, ಕಟಾವು ಹಂತದ ಈರುಳ್ಳಿ ಫಸಲು ಇರುವ ಮೂರು ಎಕರೆ ಹೊಲವನ್ನು ಶುಕ್ರವಾರ ಕುರಿ ಮೇಯಲು ಬಿಟ್ಟು ನಾಶಪಡಿಸಿದ್ದಾರೆ.</p>.<p>ಬೆಂಗಳೂರು ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಕ್ವಿಂಟಲ್ಗೆ ₹1,000 ದಿಂದ ₹800ರಷ್ಟು ಮಾತ್ರ ಇದೆ. ಈರುಳ್ಳಿ ಕಿತ್ತು, ಗ್ರೇಡಿಂಗ್ ಮಾಡಿ ಮಾರುಕಟ್ಟೆಗೆ ಸಾಗಿಸಲು 50 ಕೆಜಿಯ ಪ್ರತಿ ಪಾಕೀಟ್ಗೆ ₹300ರಿಂದ ₹400 ಖರ್ಚು ತಗುಲುತ್ತದೆ. ಕಟಾವು, ಸಾಗಣೆ ವೆಚ್ಚದ ಹಣವೂ ಸಿಗದ ಕಾರಣ ರೈತರು ಸ್ವತಃ ಬೆಳೆ ನಾಶಕ್ಕೆ ಮುಂದಾಗಿದ್ದಾರೆ.</p>.<p>‘ಮೂರು ಎಕರೆಯಲ್ಲಿ ಈರುಳ್ಳಿ ಬೆಳೆಯಲು ₹1.30 ಲಕ್ಷ ಖರ್ಚು ಮಾಡಿರುವೆ. ಸದ್ಯ ಮಾರುಕಟ್ಟೆಯಲ್ಲಿ ಬೆಲೆ ಕುಸಿದಿರುವುದರಿಂದ ಮಾರಾಟದಿಂದ ಬಂದ ಹಣ ಕಟಾವು ಖರ್ಚಿಗೂ ಸಾಲುವುದಿಲ್ಲ’ ಎಂದು ಶರಣಪ್ಪ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>