ಕಾಂಗ್ರೆಸ್ ಮುಖಂಡ ಶಿವಮೂರ್ತಿ ಮಾತನಾಡಿ, ವಿಜಯನಗರ ಜಿಲ್ಲೆಯ 253 ದಾಖಲೆಗಳಿಲ್ಲದ ಗ್ರಾಮಗಳ ಜನರಿಗೆ ದಾಖಲೆಗಳನ್ನು ಒದಗಿಸಿ ನ್ಯಾಯ ಒದಗಿಸಬೇಕು. ರಾಜ್ಯದಲ್ಲಿ 3227 ದಾಖಲೆಗಳಿಲ್ಲದ ಗ್ರಾಮಗಳಿಗೆ ದಾಖಲೆಗಳನ್ನು ಒದಗಿಸುತ್ತಿಲ್ಲ. ಕೂಡಲೇ ದಾಖಲೆಗಳನ್ನು ಒದಗಿಸಿ ಜನರ ಸಂಕಷ್ಟ ಬಗೆಹರಿಸಬೇಕು ಎಂದು ಆಗ್ರಹಿಸಿದರು.
ಹುಡಾ ಮಾಜಿ ಅಧ್ಯಕ್ಷ ವೆಂಕಟೇಶ ರೆಡ್ಡಿ ಇದ್ದರು.