ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್, ಹೆಚ್ಚುವರಿ ಎಸ್ಪಿ ಎನ್. ಲಾವಣ್ಯ, ಡಿವೈಎಸ್ಪಿ ವಿಶ್ವನಾಥ್ ರಾವ್ ಕುಲಕರ್ಣಿ ಅವರ ಮಾರ್ಗದರ್ಶನದಲ್ಲಿ ಪಟ್ಟಣ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಎಂ.ಶ್ರೀನಿವಾಸ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪಿಎಸ್ಐ ಬಿ.ಕುಮಾರ್, ಎಎಸ್ಐ ಕೋದಂಡಪಾಣಿ ಹಾಗೂ ಕಾನ್ಸ್ಟೆಬಲ್ಗಳಾದ ಶ್ರೀರಾಮ ರೆಡ್ಡಿ, ಶ್ರೀನಿವಾಸ್, ಫಣಿರಾಜ್, ತಿಮ್ಮಪ್ಪ, ಅಡಿವೆಪ್ಪ, ಗಾಳೆಪ್ಪ, ಲಿಂಗರಾಜ್, ಮಲಕಜಪ್ಪ ಹಾಗೂ ಯಮನೂರ ಇದ್ದರು.