<p><strong>ಹರಪನಹಳ್ಳಿ (ವಿಜಯನಗರ ಜಿಲ್ಲೆ)</strong>: ಬಾಂಗ್ಲಾದೇಶ ತಂಡದ ಜತೆ ಕ್ರಿಕೆಟ್ ಆಡುವುದನ್ನು ಬಿಸಿಸಿಐ ನಿಲ್ಲಿಸಬೇಕು. ಭಾರತದಿಂದ ಬಾಂಗ್ಲಾದೇಶಕ್ಕೆ ಎಲ್ಲಾ ರಫ್ತು ಸ್ಥಗಿತಗೊಳಿಸಬೇಕು ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಒತ್ತಾಯಿಸಿದರು.</p>.<p>ತಾಲ್ಲೂಕಿನ ಕುಮಾರನಹಳ್ಳಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಂಗ್ಲಾದೇಶ ತಂಡದ ಜತೆ ಭಾರತದಲ್ಲಿ ಎಲ್ಲೇ ಪಂದ್ಯ ನಡೆದರೂ ಶ್ರೀರಾಮಸೇನೆಯ ಕಾರ್ಯಕರ್ತರು ಮೈದಾನಕ್ಕೆ ತೆರಳಿ ಘೇರಾವ್ ಹಾಕಲಿದ್ದಾರೆ ಎಂದು ಎಚ್ಚರಿಸಿದರು.</p>.<p>‘ಬಾಂಗ್ಲಾದೇಶದಲ್ಲಿ ಹಿಂದೂಗಳ ಹತ್ಯೆಯನ್ನು ಶ್ರೀರಾಮಸೇನೆ ಖಂಡಿಸುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಬಾಯಿ ಮುಚ್ಚಿಕೊಂಡಿರುವುದು ಸರಿಯಲ್ಲ. ದೇಶದಲ್ಲಿ ಅಕ್ರಮವಾಗಿ ವಾಸವಾಗಿರುವ 5 ಲಕ್ಷ ಬಾಂಗ್ಲಾದೇಶದ ಜನರನ್ನು ಹೊರಹಾಕಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಪನಹಳ್ಳಿ (ವಿಜಯನಗರ ಜಿಲ್ಲೆ)</strong>: ಬಾಂಗ್ಲಾದೇಶ ತಂಡದ ಜತೆ ಕ್ರಿಕೆಟ್ ಆಡುವುದನ್ನು ಬಿಸಿಸಿಐ ನಿಲ್ಲಿಸಬೇಕು. ಭಾರತದಿಂದ ಬಾಂಗ್ಲಾದೇಶಕ್ಕೆ ಎಲ್ಲಾ ರಫ್ತು ಸ್ಥಗಿತಗೊಳಿಸಬೇಕು ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಒತ್ತಾಯಿಸಿದರು.</p>.<p>ತಾಲ್ಲೂಕಿನ ಕುಮಾರನಹಳ್ಳಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಂಗ್ಲಾದೇಶ ತಂಡದ ಜತೆ ಭಾರತದಲ್ಲಿ ಎಲ್ಲೇ ಪಂದ್ಯ ನಡೆದರೂ ಶ್ರೀರಾಮಸೇನೆಯ ಕಾರ್ಯಕರ್ತರು ಮೈದಾನಕ್ಕೆ ತೆರಳಿ ಘೇರಾವ್ ಹಾಕಲಿದ್ದಾರೆ ಎಂದು ಎಚ್ಚರಿಸಿದರು.</p>.<p>‘ಬಾಂಗ್ಲಾದೇಶದಲ್ಲಿ ಹಿಂದೂಗಳ ಹತ್ಯೆಯನ್ನು ಶ್ರೀರಾಮಸೇನೆ ಖಂಡಿಸುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಬಾಯಿ ಮುಚ್ಚಿಕೊಂಡಿರುವುದು ಸರಿಯಲ್ಲ. ದೇಶದಲ್ಲಿ ಅಕ್ರಮವಾಗಿ ವಾಸವಾಗಿರುವ 5 ಲಕ್ಷ ಬಾಂಗ್ಲಾದೇಶದ ಜನರನ್ನು ಹೊರಹಾಕಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>