ನಗರಸಭೆ ಅಧ್ಯಕ್ಷೆ ಸುಂಕಮ್ಮ, ಬಳ್ಳಾರಿ ಡಯಟ್ ಪ್ರಾಚಾರ್ಯ ಹನುಮಕ್ಕ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಚನ್ನಬಸಪ್ಪ, ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಮಹಮ್ಮದ್ ಇಮಾಮ್ ನಿಯಾಜಿ, ಡಿ.ವೈ.ಪಿ.ಸಿ. ಹನುಮಂತಪ್ಪ, ಶಿಕ್ಷಣಾಧಿಕಾರಿಗಳಾದ ಶೇಖರಪ್ಪ ಹೊರಪೇಟೆ, ಪ್ರೌಢ ಶಾಲೆ ಮುಖ್ಯಗುರುಗಳ ಸಂಘದ ಜಿಲ್ಲಾಧ್ಯಕ್ಷೆ ಡಾ.ಅಕ್ಕಮಹಾದೇವಿ, ತಾಲ್ಲೂಕು ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ್ ಕೆ., ನೌಕರ ಸಂಘದ ಜಿಲ್ಲಾ ಕಾರ್ಯದರ್ಶಿ ಕಡ್ಲಿ ವೀರಭದ್ರೇಶ್, ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ತಿಮ್ಮಪ್ಪ, ರಾಜ್ಯ ಪರಿಷತ್ ಸದಸ್ಯ ಎಸ್.ಬಸವರಾಜ್, ಕ್ಷೇತ್ರ ಸಮನ್ವಯ ಅಧಿಕಾರಿ ಶಿವಕುಮಾರ್, ಸಹಾಯಕ ನಿರ್ದೇಶಕ ಪನಮೇಶಲು ಇದ್ದರು.