<p>ಮಾರ್ಚ್ 4ರ ಸೋಮವಾರ ಜರುಗಲಿರುವ ಶ್ರೀಗುರು ಕೊಟ್ಟೂರೇಶ್ವರ ಸ್ವಾಮಿ ರಥೋತ್ಸವದ ಹಿನ್ನೆಲೆಯಲ್ಲಿ ಜಾತ್ರೆಯ ಸಿದ್ಧತಾ ಕಾರ್ಯಗಳು ಶ್ರೀಕ್ಷೇತ್ರದಲ್ಲಿ ಭರದಿಂದ ಸಾಗಿವೆ. ರಥೋತ್ಸವದ ಹಿನ್ನೆಲೆಯಲ್ಲಿ ವಿವಿಧ ಕಡೆಗಳಿಂದ ಭಕ್ತರು ಪಾದಯಾತ್ರೆ ಮೂಲಕ ಕೊಟ್ಟೂರಿನತ್ತ ಹೆಜ್ಜೆ ಹಾಕುತ್ತಿದ್ದಾರೆ. ಜಾತ್ರೆಯ ಸಲುವಾಗಿ ಜನರು ಪಾದಯಾತ್ರಿಗಳಿಗೆ ನೀರು, ಮಜ್ಜಿಗೆ, ಪಾನಕ, ಹಣ್ಣು ಹಂಪಲು, ತಿಂಡಿ, ಎಳನೀರು, ಷರಬತ್ತು ವಿತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>