<p><strong>ಹರಪನಹಳ್ಳಿ:</strong> ‘ಪ್ರತಿ ಹಳ್ಳಿಯಲ್ಲೂ ಕಂದಾಯ ವಸೂಲಾತಿಗೆ ಕ್ರಮ ಕೈಗೊಳ್ಳಲಾಗಿದೆ’ ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಉಮೇಶ್ ಹೇಳಿದರು.</p>.<p>ತಾಲ್ಲೂಕಿನ ಅಣಜಿಗೆರೆ ಗ್ರಾಮ ಪಂಚಾಯಿತಿಯಲ್ಲಿ ಗುರುವಾರ ನಡೆದ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಏಳು ಹಳ್ಳಿಯಲ್ಲಿ ಕಂದಾಯ ವಸೂಲಾತಿ ಅಭಿಯಾನ ನಡೆಯುತ್ತಿದೆ. ನರೇಗಾ ಯೋಜನೆಯಡಿ ಜನರು ದನದ ಕೊಟ್ಟಿಗೆ, ಬದು ನಿರ್ಮಾಣ, ಕೃಷಿ ಹೊಂಡಗಳನ್ನು ನಿರ್ಮಿಸಿಕೊಳ್ಳಲು ಅರ್ಜಿ ಸಲ್ಲಿಸಬೇಕು’ ಮನವಿ ಮಾಡಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಚಂದ್ರಪ್ಪ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಟಿ.ಎಂ.ರವೀಂದ್ರ, ಸದಸ್ಯರಾದ ಟಿ.ಶಿವಣ್ಣ, ಯು.ಮಂಜುನಾಥ, ಕೆ.ಡಿ.ಮರಿಯಪ್ಪ, ಕಿರಣ್ ಕುಮಾರ, ಕೆ.ಬಸವರಾಜ, ಎಂ.ಸುನಿತಾ, ಕೆ.ಸುಧಾ, ನೇತ್ರಾ, ಕೆ.ರುದ್ರಪ್ಪ, ಜ್ಯೋತಿ, ಇಟಗಿ ಮಂಜಮ್ಮ, ಜಯಮ್ಮ, ಆರ್.ಸಿದ್ದೇಶ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಪನಹಳ್ಳಿ:</strong> ‘ಪ್ರತಿ ಹಳ್ಳಿಯಲ್ಲೂ ಕಂದಾಯ ವಸೂಲಾತಿಗೆ ಕ್ರಮ ಕೈಗೊಳ್ಳಲಾಗಿದೆ’ ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಉಮೇಶ್ ಹೇಳಿದರು.</p>.<p>ತಾಲ್ಲೂಕಿನ ಅಣಜಿಗೆರೆ ಗ್ರಾಮ ಪಂಚಾಯಿತಿಯಲ್ಲಿ ಗುರುವಾರ ನಡೆದ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಏಳು ಹಳ್ಳಿಯಲ್ಲಿ ಕಂದಾಯ ವಸೂಲಾತಿ ಅಭಿಯಾನ ನಡೆಯುತ್ತಿದೆ. ನರೇಗಾ ಯೋಜನೆಯಡಿ ಜನರು ದನದ ಕೊಟ್ಟಿಗೆ, ಬದು ನಿರ್ಮಾಣ, ಕೃಷಿ ಹೊಂಡಗಳನ್ನು ನಿರ್ಮಿಸಿಕೊಳ್ಳಲು ಅರ್ಜಿ ಸಲ್ಲಿಸಬೇಕು’ ಮನವಿ ಮಾಡಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಚಂದ್ರಪ್ಪ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಟಿ.ಎಂ.ರವೀಂದ್ರ, ಸದಸ್ಯರಾದ ಟಿ.ಶಿವಣ್ಣ, ಯು.ಮಂಜುನಾಥ, ಕೆ.ಡಿ.ಮರಿಯಪ್ಪ, ಕಿರಣ್ ಕುಮಾರ, ಕೆ.ಬಸವರಾಜ, ಎಂ.ಸುನಿತಾ, ಕೆ.ಸುಧಾ, ನೇತ್ರಾ, ಕೆ.ರುದ್ರಪ್ಪ, ಜ್ಯೋತಿ, ಇಟಗಿ ಮಂಜಮ್ಮ, ಜಯಮ್ಮ, ಆರ್.ಸಿದ್ದೇಶ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>