ಹೊಸಪೇಟೆ (ವಿಜಯನಗರ): ಬಾಬ್ರಿ ಮಸೀದಿ ಮಾದರಿಯಲ್ಲೇ ಕಾಶಿಯ ಜ್ಞಾನವಾಪಿ ಮಸೀದಿಯನ್ನು ಧ್ವಂಸಗೊಳಿಸಿ ಶಾಂತಿ, ಸೌಹಾರ್ದತೆ ಕದಡಲು ಕೆಲವು ಶಕ್ತಿಗಳು ಪ್ರಯತ್ನಿಸುತ್ತಿದ್ದು, ಅದನ್ನು ತಡೆಯುವಂತೆ ಆಗ್ರಹಿಸಿ ಸೋಷಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಸಂಘಟನೆ ಕಾರ್ಯಕರ್ತರು ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.