<p><strong>ಕಾನಹೊಸಹಳ್ಳಿ</strong>: ತಿ.ನರಸಿಪುರದ ಯುವ ಬ್ರಿಗೇಡ್ ಸಂಚಾಲಕ ವೇಣುಗೋಪಾಲ ನಾಯಕ್ ಹಾಗೂ ಜೈನ ಮುನಿ ಹತ್ಯೆ ಖಂಡಿಸಿ ಇಲ್ಲಿನ ನಾಡ ಕಚೇರಿ ಸಿಬ್ಬಂದಿ ಅನಿತಾ ಪೂಜರ್ ಅವರಿಗೆ ವಿವಿಧ ಹಿಂದೂ ಪರ ಸಂಘಟನೆಗಳು ಮನವಿ ಸಲ್ಲಿಸಿದರು.</p>.<p>ಹಿರೇಕುಂಬಳಗುಂಟೆಯ ನಾಗರಾಜ್ ಗೌಡ ಮಾತನಾಡಿ, ತಿ.ನರಸಿಪುರದ ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ ಅವರ ಹತ್ಯೆ ಹಾಗೂ ಜೈನಮುನಿಗಳ ಹತ್ಯೆ ಸೇರಿ ಹಿಂದೂ ಕಾರ್ಯಕರ್ತರ ಹತ್ಯೆಗಳು ನಿರಂತರವಾಗಿ ನಡೆಯುತ್ತಿರುವುದು ವಿಷಾದನೀಯ ಸಂಗತಿ ಎಂದರು.</p>.<p>ಹಿಂದೂಗಳ ಮೇಲೆ ನಡೆಯುತ್ತಿರುವ ಹತ್ಯೆಗಳ ಕಡಿವಾಣ ಬೀಳಬೇಕಿದೆ. ತಪ್ಪಿತಸ್ತರಿಗೆ ಕಠಿಣ ಶಿಕ್ಷೆ ನೀಡುವ ಮೂಲಕ ಮೃತರ ಕುಟುಂಬಗಳಿಗೂ ಹಾಗೂ ಹಿಂದೂಗಳಿಗೆ ನ್ಯಾಯ ಸಿಗಬೇಕಿದೆ ಎಂದರು.</p>.<p>ಸುಭಾಷ್ ಚಂದ್ರ, ಕೊಲಮೆಹಟ್ಟಿ ವೆಂಕಟೇಶ್, ನಾಗೇಂದ್ರ ಸ್ಮಾಟಿ, ದಯಾನಂದ ಸಜ್ಜನ್, ವಿಶ್ವನಾಥ ಕೆ.ಎಸ್, ಹನುಮಜ್ಜರ್ ನಾಗೇಶ್, ಕೆಂಚನಲ್ಲನಹಳ್ಳಿ ಬಸವರಾಜ್, ವಿನೋದ್, ಕೆ.ಎಸ್.ಬಸವರಾಜ ವಿ, ಪೋಟೊ ನಾಗರಾಜ, ವಿರೇಶ್.ಕೆ, ಬಸವರಾಜ್, ಗುರುಮೂರ್ತಿ, ಶ್ರೀಧರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾನಹೊಸಹಳ್ಳಿ</strong>: ತಿ.ನರಸಿಪುರದ ಯುವ ಬ್ರಿಗೇಡ್ ಸಂಚಾಲಕ ವೇಣುಗೋಪಾಲ ನಾಯಕ್ ಹಾಗೂ ಜೈನ ಮುನಿ ಹತ್ಯೆ ಖಂಡಿಸಿ ಇಲ್ಲಿನ ನಾಡ ಕಚೇರಿ ಸಿಬ್ಬಂದಿ ಅನಿತಾ ಪೂಜರ್ ಅವರಿಗೆ ವಿವಿಧ ಹಿಂದೂ ಪರ ಸಂಘಟನೆಗಳು ಮನವಿ ಸಲ್ಲಿಸಿದರು.</p>.<p>ಹಿರೇಕುಂಬಳಗುಂಟೆಯ ನಾಗರಾಜ್ ಗೌಡ ಮಾತನಾಡಿ, ತಿ.ನರಸಿಪುರದ ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ ಅವರ ಹತ್ಯೆ ಹಾಗೂ ಜೈನಮುನಿಗಳ ಹತ್ಯೆ ಸೇರಿ ಹಿಂದೂ ಕಾರ್ಯಕರ್ತರ ಹತ್ಯೆಗಳು ನಿರಂತರವಾಗಿ ನಡೆಯುತ್ತಿರುವುದು ವಿಷಾದನೀಯ ಸಂಗತಿ ಎಂದರು.</p>.<p>ಹಿಂದೂಗಳ ಮೇಲೆ ನಡೆಯುತ್ತಿರುವ ಹತ್ಯೆಗಳ ಕಡಿವಾಣ ಬೀಳಬೇಕಿದೆ. ತಪ್ಪಿತಸ್ತರಿಗೆ ಕಠಿಣ ಶಿಕ್ಷೆ ನೀಡುವ ಮೂಲಕ ಮೃತರ ಕುಟುಂಬಗಳಿಗೂ ಹಾಗೂ ಹಿಂದೂಗಳಿಗೆ ನ್ಯಾಯ ಸಿಗಬೇಕಿದೆ ಎಂದರು.</p>.<p>ಸುಭಾಷ್ ಚಂದ್ರ, ಕೊಲಮೆಹಟ್ಟಿ ವೆಂಕಟೇಶ್, ನಾಗೇಂದ್ರ ಸ್ಮಾಟಿ, ದಯಾನಂದ ಸಜ್ಜನ್, ವಿಶ್ವನಾಥ ಕೆ.ಎಸ್, ಹನುಮಜ್ಜರ್ ನಾಗೇಶ್, ಕೆಂಚನಲ್ಲನಹಳ್ಳಿ ಬಸವರಾಜ್, ವಿನೋದ್, ಕೆ.ಎಸ್.ಬಸವರಾಜ ವಿ, ಪೋಟೊ ನಾಗರಾಜ, ವಿರೇಶ್.ಕೆ, ಬಸವರಾಜ್, ಗುರುಮೂರ್ತಿ, ಶ್ರೀಧರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>