<p><strong>ಹೊಸಪೇಟೆ (ವಿಜಯನಗರ):</strong> ತಾಲ್ಲೂಕಿನಲ್ಲಿ ಶುಕ್ರವಾರ ರಾತ್ರಿ ಗುಡುಗು ಮಿಂಚಿನೊಂದಿಗೆ ಬಿರುಸು ಮಳೆಯಾಯಿತು.</p>.<p>ರಾತ್ರಿ 9ಕ್ಕೆ ಆರಂಭಗೊಂಡ ಮಳೆ ರಾತ್ರಿ 10.30ರ ವರೆಗೂ ಮುಂದುವರೆದಿತ್ತು. ಬಿರುಸಿನ ಮಳೆಯಿಂದಾಗಿ ವಾತಾವರಣ ಸಂಪೂರ್ಣ ತಂಪಾಗಿತ್ತು. ಬಿಸಿಲು, ಸೆಕೆಯಿಂದ ಬಸವಳಿದಿದ್ದ ಜನ ಸ್ವಲ್ಪ ನಿಟ್ಟುಸಿರು ಬಿಟ್ಟರು.</p>.<p>ನಗರ ಸೇರಿದಂತೆ ತಾಲ್ಲೂಕಿನ ಹಂಪಿ, ಕಮಲಾಪುರ, ಧರ್ಮದಗುಡ್ಡ, ಬಸವನದುರ್ಗ, ನಾಗೇನಹಳ್ಳಿ, ಹೊಸೂರು, ಇಪ್ಪಿತ್ತೇರಿ ಮಾಗಾಣಿ, ವ್ಯಾಸನಕೆರೆ, ಸಂಕ್ಲಾಪುರ, ಕಾರಿಗನೂರು ಸೇರಿದಂತೆ ಹಲವೆಡೆ ಉತ್ತಮ ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ತಾಲ್ಲೂಕಿನಲ್ಲಿ ಶುಕ್ರವಾರ ರಾತ್ರಿ ಗುಡುಗು ಮಿಂಚಿನೊಂದಿಗೆ ಬಿರುಸು ಮಳೆಯಾಯಿತು.</p>.<p>ರಾತ್ರಿ 9ಕ್ಕೆ ಆರಂಭಗೊಂಡ ಮಳೆ ರಾತ್ರಿ 10.30ರ ವರೆಗೂ ಮುಂದುವರೆದಿತ್ತು. ಬಿರುಸಿನ ಮಳೆಯಿಂದಾಗಿ ವಾತಾವರಣ ಸಂಪೂರ್ಣ ತಂಪಾಗಿತ್ತು. ಬಿಸಿಲು, ಸೆಕೆಯಿಂದ ಬಸವಳಿದಿದ್ದ ಜನ ಸ್ವಲ್ಪ ನಿಟ್ಟುಸಿರು ಬಿಟ್ಟರು.</p>.<p>ನಗರ ಸೇರಿದಂತೆ ತಾಲ್ಲೂಕಿನ ಹಂಪಿ, ಕಮಲಾಪುರ, ಧರ್ಮದಗುಡ್ಡ, ಬಸವನದುರ್ಗ, ನಾಗೇನಹಳ್ಳಿ, ಹೊಸೂರು, ಇಪ್ಪಿತ್ತೇರಿ ಮಾಗಾಣಿ, ವ್ಯಾಸನಕೆರೆ, ಸಂಕ್ಲಾಪುರ, ಕಾರಿಗನೂರು ಸೇರಿದಂತೆ ಹಲವೆಡೆ ಉತ್ತಮ ಮಳೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>