<p><strong>ಕೊಟ್ಟೂರು</strong>: ಪಟ್ಟಣದ ಉಜ್ಜಯಿನಿ ರಸ್ತೆಯ ಬಸವೇಶ್ವರ ನಗರದ ಮನೆಯೊಂದರಲ್ಲಿ ಭಾನುವಾರ ರಾತ್ರಿ ಕಳ್ಳತನವಾಗಿದೆ.</p>.<p>ಭಾನುವಾರ ರಾತ್ರಿ 8-45 ರ ಸುಮಾರಿಗೆಕಾರಿನಲ್ಲಿ ಬಂದ ಕಳ್ಳರ ತಂಡ ಸೀಡ್ಸ್ ಕಂಪನಿಯ ಮಾಲಿಕ ಹುಲಮನಿ ಮಲ್ಲೇಶಪ್ಪ ಅವರ ನಿವಾಸಕ್ಕೆ ನುಗ್ಗಿ ಮಾರಕಾಸ್ತ್ರ ಗಳಿಂದ ದಂಪತಿಗಳನ್ನ ಬೆದರಿಸಿ 30ಲಕ್ಷ ಹಣ ಹಾಗೂ 4 ತೊಲ ಬಂಗಾರದ ಆಭರಣಗಳನ್ನು ದೋಚಿ ಅವರನ್ನು ಮನೆಯೊಳಗೆ ಕೂಡಿಹಾಕಿ ಪರಾರಿಯಾಗಿದ್ದಾರೆ.</p>.<p>ಡಿವೈಎಸ್ಪಿ ಎಸ್.ಹಾಲಮೂರ್ತಿರಾವ್, ಸಿಪಿಐ ದೊಡ್ಡಣ್ಣ, ಪಿಎಸ್ಐ ನಾಗಪ್ಪ, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ಪಟ್ಟಣದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಟ್ಟೂರು</strong>: ಪಟ್ಟಣದ ಉಜ್ಜಯಿನಿ ರಸ್ತೆಯ ಬಸವೇಶ್ವರ ನಗರದ ಮನೆಯೊಂದರಲ್ಲಿ ಭಾನುವಾರ ರಾತ್ರಿ ಕಳ್ಳತನವಾಗಿದೆ.</p>.<p>ಭಾನುವಾರ ರಾತ್ರಿ 8-45 ರ ಸುಮಾರಿಗೆಕಾರಿನಲ್ಲಿ ಬಂದ ಕಳ್ಳರ ತಂಡ ಸೀಡ್ಸ್ ಕಂಪನಿಯ ಮಾಲಿಕ ಹುಲಮನಿ ಮಲ್ಲೇಶಪ್ಪ ಅವರ ನಿವಾಸಕ್ಕೆ ನುಗ್ಗಿ ಮಾರಕಾಸ್ತ್ರ ಗಳಿಂದ ದಂಪತಿಗಳನ್ನ ಬೆದರಿಸಿ 30ಲಕ್ಷ ಹಣ ಹಾಗೂ 4 ತೊಲ ಬಂಗಾರದ ಆಭರಣಗಳನ್ನು ದೋಚಿ ಅವರನ್ನು ಮನೆಯೊಳಗೆ ಕೂಡಿಹಾಕಿ ಪರಾರಿಯಾಗಿದ್ದಾರೆ.</p>.<p>ಡಿವೈಎಸ್ಪಿ ಎಸ್.ಹಾಲಮೂರ್ತಿರಾವ್, ಸಿಪಿಐ ದೊಡ್ಡಣ್ಣ, ಪಿಎಸ್ಐ ನಾಗಪ್ಪ, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ಪಟ್ಟಣದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>