ಬಿ.ಡಿ.ಸಿ.ಸಿ. ಬ್ಯಾಂಕಿನ ನಿರ್ದೇಶಕ ಜೆ.ಎಂ. ವೃಷಬೇಂದ್ರಯ್ಯ, ಹಂಪಿ ಗ್ರಾಮ ಪಂಚಾಯಿತಿ ಸದಸ್ಯರಾದ ಕೆ.ಗೋಪಾಲ್, ಪಿ.ಎನ್.ಹನುಮಂತಪ್ಪ, ರಜಿನಿ ಕೆ. ಷಣ್ಮುಖ ಗೌಡ, ಹಂಪಮ್ಮ, ಮಲಪನಗುಡಿ ಗ್ರಾಮ ಪಂಚಾಯಿತಿ ಸದಸ್ಯರಾದ ಸುಬ್ಬಿಬಾಯಿ ಪಂಪಾ ನಾಯ್ಕ, ಕೆ.ಉದ್ದಾನಪ್ಪ ಸಂಘ ಪರಿವಾರದ ಶ್ರೀ ವೀರಸ್ವಾಮಿ, ಕಲಾವೃಂದದ ಸಂಸ್ಥಾಪಕ ಅಂಗಡಿ ವಾಮದೇವ, ಕೆ.ಪಂಪನಗೌಡ, ಎಚ್.ಕೆ.ಶರಣೇಶ, ಎ.ದೊಡ್ಡಬಸಪ್ಪ ಇದ್ದರು.