ಮಂಗಳವಾರ, 15 ಜುಲೈ 2025
×
ADVERTISEMENT
ADVERTISEMENT

ಕಾಂಗ್ರೆಸ್‌ನ ಸಮರ್ಪಣೆ ಸಂಕಲ್ಪ ಸಮಾವೇಶ | ಭೂಹಕ್ಕು: 6ನೇ ಗ್ಯಾರಂಟಿ

* ಹೊಸಪೇಟೆಗೆ ಹರಿದಬಂದ ಜನಸಾಗರ
Published : 20 ಮೇ 2025, 20:01 IST
Last Updated : 20 ಮೇ 2025, 20:01 IST
ಫಾಲೋ ಮಾಡಿ
Comments
ನಾವು ನುಡಿದಂತೆ ನಡೆದಿದ್ದೇವೆ. ಕೇಂದ್ರ ಸರ್ಕಾರ ನುಡಿದಂತೆ ನಡೆದಿಲ್ಲ. ರಾಜ್ಯದ ಜನ ಇದೆಲ್ಲವನ್ನೂ ಗಮನಿಸುತ್ತಿದ್ದಾರೆ. ಮುಂದಿನ ಚುನಾವಣೆಗಳಲ್ಲಿ ಜನರು ತಕ್ಕ ಉತ್ತರ ಕೊಡುತ್ತಾರೆ.
– ಸಿದ್ದರಾಮಯ್ಯ, ಮುಖ್ಯಮಂತ್ರಿ
ಈಗ 2000 ಕಂದಾಯ ಗ್ರಾಮಗಳನ್ನು ಗುರುತಿಸಲಾಗಿದೆ. ಇನ್ನೂ 500 ಕಂದಾಯ ಗ್ರಾಮಗಳನ್ನು ಗುರುತಿಸುವುದು ಬಾಕಿ ಇದೆ. ಅದನ್ನು ಆರು ತಿಂಗಳೊಳಗೆ ಪೂರ್ಣಗೊಳಿಸಲಾಗುವುದು.
– ರಾಹುಲ್ ಗಾಂಧಿ, ವಿರೋಧ ಪಕ್ಷದ ನಾಯಕ ಲೋಕಸಭೆ
ಕೇಂದ್ರ ಸರ್ಕಾರವು ಬರೀ ಭರವಸೆಗಳನ್ನು ನೀಡುತ್ತಿದೆಯೇ ಹೊರತು ಜನರ ಪರ ಯಾವುದೇ ಯೋಜನೆ ಅನುಷ್ಠಾನಕ್ಕೆ ತಂದಿಲ್ಲ. ಬಡ ಜನಸಾಮಾನ್ಯರ ಬಗ್ಗೆ ಕಾಳಜಿಯೂ ಹೊಂದಿಲ್ಲ.
–ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT