ಕೊಪ್ಪಳ ನಿವಾಸಿಯಾದ ಶ್ರೀನಿವಾಸ ಬೆಂಗಳೂರಿನಿಂದ ಕೊಪ್ಪಳ ಕಡೆ ಹೋಗುವಾಗ ಶಿವಪುರ ಬಳಿಯ ವೈಷ್ಣವಿ ಕೋಳಿ ಪಾರಂ ಹತ್ತಿರ ನಿಯಂತ್ರಣ ತಪ್ಪಿ ರಾಷ್ಟ್ರೀಯ ಪಕ್ಕದಲ್ಲಿ ಹಾಕಿರುವ ಕುಡಿಯುವ ನೀರಿನ ಪೈಪಿಗೆ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದಿದ್ದಾನೆ. ಇದರಿಂದ ತಲೆಗೆ ತೀವ್ರ ಪೆಟ್ಟಾಗಿ ಶ್ರೀನಿವಾಸ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಕೂಡ್ಲಿಗಿ ಪೊಲೀಸ ರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಸಿದ್ದಾರೆ.