ಟ್ರಸ್ಟ್ ಅಧ್ಯಕ್ಷ ಪ್ರೊ. ಚಿನ್ನಸ್ವಾಮಿ ಸೋಸಲೆ ಅವರು ಶಾಹು ಮಹಾರಾಜ್ರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ‘ಭಾರತದಲ್ಲಿ ಸಮ ಸಂಸ್ಕೃತಿಯ ಪ್ರತಿಪಾದನೆ ಮಾಡಿ ಪ್ರಜಾಪ್ರಭುತ್ವದ ಮಾದರಿಯಲ್ಲಿ ಅಧಿಕಾರ ನಡೆಸಿದವರು ಶಾಹು ಮಹಾರಾಜರು. ತಳಸಮುದಾಯದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಮೀಸಲಾತಿ ಜಾರಿಗೆ ತಂದರು’ ಎಂದು ಸ್ಮರಿಸಿದರು.