ಮೃತರನ್ನುಕೊಪ್ಪಳದ ಗುಡ್ಲನೂರಿನ ಗೌಸ್ ಸಾಬ್ ದಸ್ತಗೀರ ಸಾಬ್ ಎಂದು ಗುರುತಿಸಲಾಗಿದೆ. ಎರಡು ವರ್ಷಗಳಿಂದ ಕಾಲೇಜಿನಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಸೋಮವಾರ ರಾತ್ರಿ ಅವರು ಮಲಗಿದ ವೇಳೆ ದುಷ್ಕೃತ್ಯ ಎಸಗಿರುವ ಸಾಧ್ಯತೆ ಇದೆ. ಘಟನೆಗೆ ಇನ್ನಷ್ಟೇ ಕಾರಣ ಗೊತ್ತಾಗಬೇಕಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ತಿಳಿಸಿದ್ದಾರೆ.