ಕರಿಸಿದ್ಧೇಶ್ವರ ವಿಶ್ವಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ವರಸಧ್ಯೋಜಾತ ಶಿವಾಚಾರ್ಯ ಸ್ವಾಮೀಜಿ, ನಂದಿಪುರ ಮಹೇಶ್ವರ ಸ್ವಾಮೀಜಿ, ಅಭಿನವ ಶಿವಲಿಂಗರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ಮುಖಂಡರಾದ ಡಿ.ಎಂ.ಗಂಗಾಧಯರಯ್ಯ ಶಾಸ್ತ್ರಿ, ಎಚ್.ವಿ.ಶರಣ ಸ್ವಾಮಿ, ಗೊಗ್ಗ ಚನ್ನಬಸವರಾಜ, ಸಾಲಿ ಸಿದ್ದಯ್ಯ ಸ್ವಾಮಿ, ಬಿ.ಎಂ.ಸೋಮಶೇಖರ, ಎಚ್.ಎಂ.ಚಂದ್ರಶೇಖರ ಶಾಸ್ತ್ರಿ ಇದ್ದರು.