<p>ಕುಡತಿನಿ (ತೋರಣಗಲ್ಲು) : ಇಲ್ಲಿನ ಬಳ್ಳಾರಿ ಬೈಪಾಸ್ ರಸ್ತೆಯಲ್ಲಿನ ಪೆಟ್ರೋಲ್ ಬಂಕ್ ಬಳಿ ಶಾರ್ಟ್ ಸರ್ಕಿಟ್ ಸಂಭವಿಸಿ ಲಾರಿ ಹೊತ್ತಿ ಉರಿದು, ಚಾಲಕ, ಕ್ಲಿನರ್ ಪ್ರಾಣಾಪಾಯದಿಂದ ಪಾರಾದ ಘಟನೆ ಸೋಮವಾರ ರಾತ್ರಿ ನಡೆದಿದೆ.</p>.<p>ಕೂಡಲೇ ಸ್ಥಳಕ್ಕೆ ತೆರಳಿ ಬಳ್ಳಾರಿ ಹಾಗೂ ಬಿಟಿಪಿಎಸ್ ಘಟಕದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಹೊಸದರೋಜಿ ಗ್ರಾಮದ ಬಾಷಾಸಾಬ್ ಅವರಿಗೆ ಸೇರಿದ ಲಾರಿ ಇದಾಗಿದೆ. ಕುಡತಿನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುಡತಿನಿ (ತೋರಣಗಲ್ಲು) : ಇಲ್ಲಿನ ಬಳ್ಳಾರಿ ಬೈಪಾಸ್ ರಸ್ತೆಯಲ್ಲಿನ ಪೆಟ್ರೋಲ್ ಬಂಕ್ ಬಳಿ ಶಾರ್ಟ್ ಸರ್ಕಿಟ್ ಸಂಭವಿಸಿ ಲಾರಿ ಹೊತ್ತಿ ಉರಿದು, ಚಾಲಕ, ಕ್ಲಿನರ್ ಪ್ರಾಣಾಪಾಯದಿಂದ ಪಾರಾದ ಘಟನೆ ಸೋಮವಾರ ರಾತ್ರಿ ನಡೆದಿದೆ.</p>.<p>ಕೂಡಲೇ ಸ್ಥಳಕ್ಕೆ ತೆರಳಿ ಬಳ್ಳಾರಿ ಹಾಗೂ ಬಿಟಿಪಿಎಸ್ ಘಟಕದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಹೊಸದರೋಜಿ ಗ್ರಾಮದ ಬಾಷಾಸಾಬ್ ಅವರಿಗೆ ಸೇರಿದ ಲಾರಿ ಇದಾಗಿದೆ. ಕುಡತಿನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>