ಶಾಸಕರಾದ ಶಶೀಲ್ ಜಿ. ನಮೋಶಿ, ವೈ.ಎಂ. ಸತೀಶ ರೆಡ್ಡಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ ಟೆಂಗಿನಕಾಯಿ, ಅಶ್ವತ್ಥ ನಾರಾಯಣ, ವಿಜಯನಗರ ಬಿಜೆಪಿ ಜಿಲ್ಲಾ ಅಧ್ಯಕ್ಷ ಚನ್ನಬಸವನಗೌಡ ಪಾಟೀಲ, ಬಳ್ಳಾರಿ ಅಧ್ಯಕ್ಷ ಮುರಾರಿಗೌಡ, ನಗರಸಭೆ ಅಧ್ಯಕ್ಷೆ ಸುಂಕಮ್ಮ, ಹುಡಾ ಅಧ್ಯಕ್ಷ ಅಶೋಕ್ ಜೀರೆ, ಮುಖಂಡರಾದ ಸಿದ್ದೇಶ್ ಯಾದವ್, ಲೋಕೇಶ್, ಚಂದ್ರಶೇಖರ ಪಾಟೀಲ, ವಿರೂಪಾಕ್ಷಪ್ಪ, ನೇಮರಾಜ ನಾಯ್ಕ, ನಂಜನಗೌಡ, ಅಯ್ಯಾಳಿ ತಿಮ್ಮಪ್ಪ ಇದ್ದರು.