ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಿಂಗಟಾಲೂರು ಏತ ನೀರಾವರಿ ಯೋಜನೆ: ಕಾಲುವೆಗಳಿಗೆ ಹರಿಯದ ನೀರು

ಕೆ. ಸೋಮಶೇಖರ್
Published : 21 ಜೂನ್ 2024, 5:05 IST
Last Updated : 21 ಜೂನ್ 2024, 5:05 IST
ಫಾಲೋ ಮಾಡಿ
Comments
ನಿರ್ವಹಣೆಗೆ ಅನುದಾನದ ಕೊರತೆ
ಸಿಂಗಟಾಲೂರು ಯೋಜನೆಯ ಕಾಲುವೆಗಳ ನಿರ್ವಹಣೆ, ದುರಸ್ತಿಗೆ ಸರ್ಕಾರ ಈವರೆಗೂ ಅನುದಾನ ಬಿಡುಗಡೆಗೊಳಿಸಿಲ್ಲ. ಬಹುತೇಕ ಕಡೆ ಕಾಲುವೆಗಳು ಕಿತ್ತು ಹೋಗಿವೆ, ಕೆಲವೆಡೆ ಹೂಳು ತುಂಬಿಕೊಂಡು ಮುಚ್ಚಿ ಹೋಗಿವೆ. ಜಾಲಿ ಪೊದೆಗಳು ಬೆಳೆದು ನೀರು ಬಸಿಯಲಾರಂಭಿಸಿವೆ. ಕನಿಷ್ಠ ಕಾಲುವೆಗಳ ನಿರ್ವ ಹಣೆಗಾದರೂ ಸರ್ಕಾರ ಪ್ರತಿವರ್ಷ ಅನುದಾನ ನೀಡಬೇಕು. ಬಾಕಿ ಪ್ರಕರಣ ಗಳಿಗೆ ತಕ್ಷಣ ಭೂ ಪರಿಹಾರ ನೀಡಬೇಕು ಎಂದು ರೈತರು ಒತ್ತಾಯಿಸಿದ್ದಾರೆ.
ಶೇ 70ರಷ್ಟು ಅಚ್ಚುಕಟ್ಟಿಗೆ ನೀರು ಹರಿಯುತ್ತಿದೆ. ಕಾಲುವೆ ಸಮಸ್ಯೆಯಿಂದ ಕೆಲವೆಡೆ ತೊಂದರೆಯಾಗಿದ್ದು, ಕಾಲುವೆಗಳ ನಿರ್ವಹಣೆ, ದುರಸ್ತಿ ಕಾರ್ಯಕ್ಕೆ ₹37 ಕೋಟಿ ಪ್ರಸ್ತಾವ ಸಲ್ಲಿಸಿದ್ದೇವೆ
ರಾಘವೇಂದ್ರ, ಎಇಇ, ಸಿಂಗಟಾಲೂರು ಏತ ನೀರಾವರಿ ಯೋಜನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT