ಕೊಪ್ಪಳದ ಬಂಡಿಹರಳಾಪುರದ ಲಂಬಾಣಿ ವೆಂಕಟೇಶ (35), ಅಬ್ದುಲ್ ವಹಾಬ್ (23), ಮುರಡೇಶ್ವರದ ಹಿರಮನೆ ಗಣಪತಿ (42), ಹುಬ್ಬಳ್ಳಿ ಬೆಂಗೇರಿಯ ಪುಂಡಲಿಕ್ ಲಕ್ಷ್ಮಣ (34), ಮಹೇಶ ಡೊಂಗ್ರಿ (33), ವಿಜಯಪುರದ ಶ್ರೀಧರ ಹೇಮಂತ್ ನ್ಯಾಯಾಂಗ ಬಂಧನಕ್ಕೆ ಒಳಗಾದವರು. ಬಂಧಿತರಿಂದ ಒಂದೂವರೆ ಕೆ.ಜಿ. ತಿಮಿಂಗಿಲ ವಾಂತಿ ವಶಪಡಿಸಿಕೊಳ್ಳಲಾಗಿದೆ.