ಹಿರೇಹಡಗಲಿಯ ಅಭಿನವ ಹಾಲವೀರಪ್ಪಜ್ಜ ಸ್ವಾಮೀಜಿ ಮಾತನಾಡಿ, ಶಾಸ್ತ್ರಕ್ಕೆ ಮಾತು ಕೇಳದಿದ್ದರೆ ಶಸ್ತ್ರ ಹಿಡಿಯುತ್ತೇವೆ ಎಂದರು. ಪಟ್ಟಣದ ಹಾಲಸಿದ್ದೇಶ್ವರ ಸ್ವಾಮೀಜಿ, ಹಂಪಸಾಗರದ ನವಲಿ ಹಿರೇಮಠದ ಸ್ವಾಮೀಜಿ, ಗಂಗಾಧರ ಕುಲಕರ್ಣಿ, ಮೈಲಾರದ ವೆಂಕಟಪ್ಪ ಒಡೆಯರ್, ಶ್ರೀರಾಮ ಸೇನೆಯ ವಿಭಾಗೀಯ ಅಧ್ಯಕ್ಷ ಸಂಜೀವ್ ಮರಡಿ, ರವಿ ಬಡಿಗೇರ, ರಾಜು ಖಾನಾಪುರ, ಚಂದ್ರಶೇಖರ್, ಸಂತೋಷ್ ಪೂಜಾರ್ ಇದ್ದರು.