<p><strong>ಹಗರಿಬೊಮ್ಮನಹಳ್ಳಿ (ವಿಜಯನಗರ ಜಿಲ್ಲೆ):</strong> ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಮಂಗಳವಾರ ಮೂವರು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿಕೊಂಡು ಬಂದಿದ್ದರು.</p>.<p>ವಿದ್ಯಾರ್ಥಿಗಳನ್ನು ಗಮನಿಸಿದ ಪ್ರಾಂಶುಪಾಲ ಪ್ರೊ.ಸತೀಶ್ ಪಾಟೀಲ್, ‘ಕಾಲೇಜಿನಲ್ಲಿ ಶಿಸ್ತು ಕಾಪಾಡಿಕೊಳ್ಳಬೇಕು’ ಎಂದು ತಿಳಿ ಹೇಳಿದರು.</p>.<p>ಅದಕ್ಕೆ ವಿದ್ಯಾರ್ಥಿಗಳು, ‘ಕೆಲ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ಬಂದಿದ್ದಾರೆ. ಅವರಿಗೂ ತಿಳಿ ಹೇಳಬೇಕು’ ಎಂದು ಹೇಳಿ ಅಲ್ಲಿಂದ ನಿರ್ಗಮಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಹಗರಿಬೊಮ್ಮನಹಳ್ಳಿ (ವಿಜಯನಗರ ಜಿಲ್ಲೆ):</strong> ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಮಂಗಳವಾರ ಮೂವರು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿಕೊಂಡು ಬಂದಿದ್ದರು.</p>.<p>ವಿದ್ಯಾರ್ಥಿಗಳನ್ನು ಗಮನಿಸಿದ ಪ್ರಾಂಶುಪಾಲ ಪ್ರೊ.ಸತೀಶ್ ಪಾಟೀಲ್, ‘ಕಾಲೇಜಿನಲ್ಲಿ ಶಿಸ್ತು ಕಾಪಾಡಿಕೊಳ್ಳಬೇಕು’ ಎಂದು ತಿಳಿ ಹೇಳಿದರು.</p>.<p>ಅದಕ್ಕೆ ವಿದ್ಯಾರ್ಥಿಗಳು, ‘ಕೆಲ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ಬಂದಿದ್ದಾರೆ. ಅವರಿಗೂ ತಿಳಿ ಹೇಳಬೇಕು’ ಎಂದು ಹೇಳಿ ಅಲ್ಲಿಂದ ನಿರ್ಗಮಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>