ಸೋಮವಾರ, 14 ಜುಲೈ 2025
×
ADVERTISEMENT
ADVERTISEMENT

ತಾಯಮ್ಮ ಶಕ್ತಿ ಸಂಘಕ್ಕೆ ದಶಮಾನೋತ್ಸವ ಸಂಭ್ರಮ: ಫೆ.1ರಂದು ಉದ್ಯೋಗ ಮೇಳ

Published : 23 ಜನವರಿ 2024, 14:14 IST
Last Updated : 23 ಜನವರಿ 2024, 14:14 IST
ಫಾಲೋ ಮಾಡಿ
Comments
‘ರಾಜಕೀಯದಿಂದ ಸದ್ಯ ತಟಸ್ಥ’
ಕಳೆದ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ತಮಗೆ ಸೂಕ್ತ ಹೊಣೆಗಾರಿಕೆ ನೀಡದೆ ಮೂಲೆಗುಂಪು  ಮಾಡಿದ್ದಕ್ಕೆ ಪರೋಕ್ಷ ಬೇಸರ ವ್ಯಕ್ತಪಡಿಸಿದ ಕವಿತಾ ಸದ್ಯ ಸಂಘದ ಚಟುವಟಿಕೆಗಳಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳಲು ರಾಜಕೀಯದಿಂದ ತಟಸ್ಥವಾಗಿರುವುದಾಗಿ ತಿಳಿಸಿದರು. ಮುಂದಿನ ದಿನಗಳಲ್ಲಿ ತಮ್ಮ ಆಯ್ಕೆಯನ್ನು ಮುಕ್ತವಾಗಿರಿಸಿಕೊಂಡಿರುವ ಸುಳಿವು ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT