<p><strong>ಹೊಸಪೇಟೆ (ವಿಜಯನಗರ):</strong> ತುಂಗಭದ್ರಾ ಅಣೆಕಟ್ಟೆಯ 18ನೇ ಗೇಟ್ನಲ್ಲಿ ಹೊಸ ಕ್ರೆಸ್ಟ್ಗೇಟ್ ಅಳವಡಿಕೆ ಕಾರ್ಯ ಆರಂಭವಾಗಿ ಒಂಬತ್ತು ದಿನಗಳಾದರೂ ಅದು ಅಂತಿಮ ಹಂತಕ್ಕೆ ಬಂದಿಲ್ಲ. </p>.<p>ಡಿ. 24ರಂದು ಪ್ರಕ್ರಿಯೆ ಆರಂಭವಾಗಿತ್ತು. 31ರಂದು ತುಂಗಭದ್ರಾ ಮಂಡಳಿ ಅಧ್ಯಕ್ಷ ಎಸ್.ಎನ್.ಪಾಂಡೆ ಭೇಟಿ ನೀಡಿ ಪರಿಶೀಲಿಸಿದ್ದರು. ಗೇಟ್ ತಜ್ಞ ಕನ್ನಯ್ಯನಾಯ್ಡು ಶೀಘ್ರವೇ ಇಲ್ಲಿಗೆ ಭೇಟಿ ನೀಡುವ ಸಾಧ್ಯತೆ ಇದೆ.</p>.<p>‘ಶನಿವಾರ ಸಂಜೆಯೊಳಗೆ 18ನೇ ಗೇಟ್ನ ಅಳವಡಿಕೆ ಬಹುತೇಕ ಪೂರ್ಣಗೊಳ್ಳಬಹುದು. ಬಳಿಕ 27ನೇ ಗೇಟ್ ಅಳವಡಿಕೆ ಕಾರ್ಯ ಆರಂಭವಾಗಲಿದೆ’ ಎಂದು ಮೂಲಗಳು ತಿಳಿಸಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ತುಂಗಭದ್ರಾ ಅಣೆಕಟ್ಟೆಯ 18ನೇ ಗೇಟ್ನಲ್ಲಿ ಹೊಸ ಕ್ರೆಸ್ಟ್ಗೇಟ್ ಅಳವಡಿಕೆ ಕಾರ್ಯ ಆರಂಭವಾಗಿ ಒಂಬತ್ತು ದಿನಗಳಾದರೂ ಅದು ಅಂತಿಮ ಹಂತಕ್ಕೆ ಬಂದಿಲ್ಲ. </p>.<p>ಡಿ. 24ರಂದು ಪ್ರಕ್ರಿಯೆ ಆರಂಭವಾಗಿತ್ತು. 31ರಂದು ತುಂಗಭದ್ರಾ ಮಂಡಳಿ ಅಧ್ಯಕ್ಷ ಎಸ್.ಎನ್.ಪಾಂಡೆ ಭೇಟಿ ನೀಡಿ ಪರಿಶೀಲಿಸಿದ್ದರು. ಗೇಟ್ ತಜ್ಞ ಕನ್ನಯ್ಯನಾಯ್ಡು ಶೀಘ್ರವೇ ಇಲ್ಲಿಗೆ ಭೇಟಿ ನೀಡುವ ಸಾಧ್ಯತೆ ಇದೆ.</p>.<p>‘ಶನಿವಾರ ಸಂಜೆಯೊಳಗೆ 18ನೇ ಗೇಟ್ನ ಅಳವಡಿಕೆ ಬಹುತೇಕ ಪೂರ್ಣಗೊಳ್ಳಬಹುದು. ಬಳಿಕ 27ನೇ ಗೇಟ್ ಅಳವಡಿಕೆ ಕಾರ್ಯ ಆರಂಭವಾಗಲಿದೆ’ ಎಂದು ಮೂಲಗಳು ತಿಳಿಸಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>