<p><strong>ಹೊಸಪೇಟೆ (ವಿಜಯನಗರ):</strong> ತುಂಗಭದ್ರಾ ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಇಳಿಕೆ ಕಂಡು ಬಂದಿದೆ. ಸೋಮವಾರ ಸಂಜೆಯಿಂದ ನದಿಗೆ ಎರಡು ಸಾವಿರ ಕ್ಯೂಸೆಕ್ನಷ್ಟು ನೀರನ್ನು ಎಡದಂಡೆ ಮುಖ್ಯ ಕಾಲುವೆ ಮತ್ತು ನದಿಗೆ ಹರಿಸಲಾಗುತ್ತಿದೆ.</p>.<p>‘ಸದ್ಯ ಕ್ರಸ್ಟ್ಗೇಟ್ ಎತ್ತಿ ನೀರು ಹರಿಸುವುದಿಲ್ಲ. ವಿದ್ಯುತ್ ಉತ್ಪಾದನೆಗೆ ನೀರು ಹರಿಸಿ, ಅದನ್ನು ಕಾಲುವೆಗೆ ಮತ್ತು ನದಿಗೆ ಬಿಡುವ ಅವಕಾಶ ಇದೆ. ಅದನ್ನೀಗ ಮಾಡಲಾಗುತ್ತಿದೆ‘ ಎಂದು ತುಂಗಭದ್ರಾ ಮಂಡಳಿಯ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ):</strong> ತುಂಗಭದ್ರಾ ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಇಳಿಕೆ ಕಂಡು ಬಂದಿದೆ. ಸೋಮವಾರ ಸಂಜೆಯಿಂದ ನದಿಗೆ ಎರಡು ಸಾವಿರ ಕ್ಯೂಸೆಕ್ನಷ್ಟು ನೀರನ್ನು ಎಡದಂಡೆ ಮುಖ್ಯ ಕಾಲುವೆ ಮತ್ತು ನದಿಗೆ ಹರಿಸಲಾಗುತ್ತಿದೆ.</p>.<p>‘ಸದ್ಯ ಕ್ರಸ್ಟ್ಗೇಟ್ ಎತ್ತಿ ನೀರು ಹರಿಸುವುದಿಲ್ಲ. ವಿದ್ಯುತ್ ಉತ್ಪಾದನೆಗೆ ನೀರು ಹರಿಸಿ, ಅದನ್ನು ಕಾಲುವೆಗೆ ಮತ್ತು ನದಿಗೆ ಬಿಡುವ ಅವಕಾಶ ಇದೆ. ಅದನ್ನೀಗ ಮಾಡಲಾಗುತ್ತಿದೆ‘ ಎಂದು ತುಂಗಭದ್ರಾ ಮಂಡಳಿಯ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>