ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಚ್.ಸುಗೇಂದ್ರ, ಪಿ.ಡಿ.ಐ.ಟಿ ಅಧ್ಯಕ್ಷ ಪಲ್ಲೇದ ದೊಡ್ದಪ್ಪ, ಪ್ರಾಚಾರ್ಯ ಎಸ್.ಎಂ.ಶಶಿಧರ, ಬಳ್ಳಾರಿ ಜಿಲ್ಲಾ ಪ್ರಾಚಾರ್ಯರ ಸಂಘದ ಅಧ್ಯಕ್ಷ ಮೋಹನ್ ರೆಡ್ಡಿ, ಖಜಾನೆ ಉಪನಿರ್ದೇಶಕ ವೆಂಕಟೇಶ ಮೂರ್ತಿ, ಯುವ ಮುಖಂಡ ಸಿದ್ದಾರ್ಥ ಸಿಂಗ್, ವಿಜಯನಗರ ಜಿಲ್ಲಾ ಸಂಘದ ಅಧ್ಯಕ್ಷ ಎನ್.ಸಿ.ಹವಾಲ್ದಾರ್, ಪ್ರಾಚಾರ್ಯರ ಸಂಘದ ಕಾರ್ಯದರ್ಶಿಗಳಾದ ಶಿವರಾಮ, ಜೆ. ಸಿದ್ರಾಮ, ಖಜಾಂಚಿ ಎನ್.ಎನ್. ಧರ್ಮಾಯತ್, ಪ್ರಾಚಾರ್ಯ ನಾಗಲಿಂಗಸ್ವಾಮಿ, ಪ್ರಾಧ್ಯಾಪಕ ಕರ್ಣಂ ವಾಸುದೇವ ಭಟ್, ಕೆ.ವೆಂಕಟರೆಡ್ಡಿ, ಬಸವರಾಜ ಗೌಡ್ರು, ಡಾ.ರಾಜಣ್ಣ, ಗೋವಿಂದ ಕುಲಕರ್ಣಿ, ಜೆ.ಮರೇಗೌಡ್ರು ಇದ್ದರು.