ಕುಲಪತಿ ಪ್ರೊ. ಸ.ಚಿ.ರಮೇಶ, ‘ಕನಕದಾಸರು ದೀನ ದಲಿತರು, ಮಹಿಳೆಯರು, ಬಡವರು ಹೀಗೆ ಮೇಲು-ಕೀಳೆಂಬ ಬೇಧವಿಲ್ಲದೆ ಎಲ್ಲರನ್ನು ಗೌರವಿಸಿದರು. ಸಮ-ಸಮಾಜ ನಿರ್ಮಾಣದ ಹಾದಿಯನ್ನು ನಿರ್ಮಿಸುವಲ್ಲಿ ಮಹತ್ವದ ಪಾತ್ರ ವಹಿಸಿದರು’ ಎಂದು ಹೇಳಿದರು. ಕುಲಸಚಿವ ಪ್ರೊ.ಎ.ಸುಬ್ಬಣ್ಣ ರೈ, ಪೀಠದ ಸಂಚಾಲಕ ಎಫ್.ಟಿ. ಹಳ್ಳಿಕೇರಿ ಇದ್ದರು.