<p><strong>ಹೊಸಪೇಟೆ</strong>: ಸಮರ್ಪಣಾ ಸಂಕಲ್ಪಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಸಾವಿರಾರು ವಾಹನಗಳು ಬಂದಿರುವ ಕಾರಣ ನಗರದ ನಾಲ್ಕೂ ದಿಕ್ಕುಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ.</p><p>ಹೊಸಪೇಟೆಯಿಂದ ಬೆಂಗಳೂರು ರಸ್ತೆಯ ಮರಿಯಮ್ಮನ ಹಳ್ಳಿಯವರೆಗೆ, ಬಳ್ಳಾರಿ ರಸ್ತೆಯ ಪಾಪಿನಾಯನಕ ಹಳ್ಳಿ, ಕಮಲಾಪುರ, ಕೊಪ್ಪಳ ಟೋಲ್ ನವರೆಗೂ ವಾಹನಗಳು ಸಾಲುಗಟ್ಟಿ ನಿಂತಿವೆ.</p><p>ಸಂಡೂರು ರಸ್ತೆಯ ಕಲ್ಲಹಳ್ಳಿ, ರಾಜಾಪುರದ ವರೆಗೂ ಸಂಚಾರ ದಟ್ಟಣೆ ಇದೆ. ಈ ಮೂಲಕ ಹೊಸಪೇಟೆ ಸುತ್ತಮುತ್ತಲಿನ 12ರಿಂದ 14 ಕಿಮೀ ಸಂಚಾರ ದಟ್ಟಣೆ ಆಗಿರುವುದು ಸ್ಪಷ್ಟವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ</strong>: ಸಮರ್ಪಣಾ ಸಂಕಲ್ಪಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಸಾವಿರಾರು ವಾಹನಗಳು ಬಂದಿರುವ ಕಾರಣ ನಗರದ ನಾಲ್ಕೂ ದಿಕ್ಕುಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ.</p><p>ಹೊಸಪೇಟೆಯಿಂದ ಬೆಂಗಳೂರು ರಸ್ತೆಯ ಮರಿಯಮ್ಮನ ಹಳ್ಳಿಯವರೆಗೆ, ಬಳ್ಳಾರಿ ರಸ್ತೆಯ ಪಾಪಿನಾಯನಕ ಹಳ್ಳಿ, ಕಮಲಾಪುರ, ಕೊಪ್ಪಳ ಟೋಲ್ ನವರೆಗೂ ವಾಹನಗಳು ಸಾಲುಗಟ್ಟಿ ನಿಂತಿವೆ.</p><p>ಸಂಡೂರು ರಸ್ತೆಯ ಕಲ್ಲಹಳ್ಳಿ, ರಾಜಾಪುರದ ವರೆಗೂ ಸಂಚಾರ ದಟ್ಟಣೆ ಇದೆ. ಈ ಮೂಲಕ ಹೊಸಪೇಟೆ ಸುತ್ತಮುತ್ತಲಿನ 12ರಿಂದ 14 ಕಿಮೀ ಸಂಚಾರ ದಟ್ಟಣೆ ಆಗಿರುವುದು ಸ್ಪಷ್ಟವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>