<p><strong>ಮರಿಯಮ್ಮನಹಳ್ಳಿ</strong>: ಪಟ್ಟಣದ ಹೊರವಲಯದ ರಾ. ಹೆ.50ರಲ್ಲಿ ಭಾನುವಾರ ತಡರಾತ್ರಿ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನಪ್ಪಿದ್ದಾರೆ.</p>.<p>ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಬಟ್ಟೆ ವ್ಯಾಪಾರಿಗಳಾದ ಅಮರೇಶ್ (20) ಹಾಗೂ ಪವನ್ ಕುಮಾರ್ (20)ಮೃತಪಟ್ಟವರು.</p>.<p>ಈ ಇಬ್ಬರು ಕಾರಿನಲ್ಲಿ ದಾವಣಗೆರೆ ಯಿಂದ ಬಟ್ಟೆ ವ್ಯಾಪಾರ ಮುಗಿಸಿಕೊಂಡು ಸಿಂಧನೂರು ಕಡೆಗೆ ಸಾಗುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಇಬ್ಬರು ಸ್ಥಳದಲ್ಲಿ ಸಾವನಪ್ಪಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮರಿಯಮ್ಮನಹಳ್ಳಿ</strong>: ಪಟ್ಟಣದ ಹೊರವಲಯದ ರಾ. ಹೆ.50ರಲ್ಲಿ ಭಾನುವಾರ ತಡರಾತ್ರಿ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನಪ್ಪಿದ್ದಾರೆ.</p>.<p>ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಬಟ್ಟೆ ವ್ಯಾಪಾರಿಗಳಾದ ಅಮರೇಶ್ (20) ಹಾಗೂ ಪವನ್ ಕುಮಾರ್ (20)ಮೃತಪಟ್ಟವರು.</p>.<p>ಈ ಇಬ್ಬರು ಕಾರಿನಲ್ಲಿ ದಾವಣಗೆರೆ ಯಿಂದ ಬಟ್ಟೆ ವ್ಯಾಪಾರ ಮುಗಿಸಿಕೊಂಡು ಸಿಂಧನೂರು ಕಡೆಗೆ ಸಾಗುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಇಬ್ಬರು ಸ್ಥಳದಲ್ಲಿ ಸಾವನಪ್ಪಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>