ಶುಕ್ರವಾರ, 23 ಜನವರಿ 2026
×
ADVERTISEMENT
ADVERTISEMENT

ತುಂಗಭದ್ರಾ ಅಣೆಕಟ್ಟೆಗೆ ಕ್ರೆಸ್ಟ್‌ಗೇಟ್: ₹10 ಕೋಟಿ ಕೊಟ್ಟು ವಾಪಸ್ ಪಡೆದ ರಾಜ್ಯ

ತುಂಗಭದ್ರಾ ಅಣೆಕಟ್ಟೆಗೆ ಕ್ರೆಸ್ಟ್‌ಗೇಟ್ ಅಳವಡಿಕೆ ಸ್ಥಗಿತ–ಕನ್ಹಯ್ಯ ನಾಯ್ಡು ಎಚ್ಚರಿಕೆ
Published : 22 ಜನವರಿ 2026, 23:30 IST
Last Updated : 22 ಜನವರಿ 2026, 23:30 IST
ಫಾಲೋ ಮಾಡಿ
Comments
ತುಂಗಭದ್ರಾ ಅಣೆಕಟ್ಟೆಯಲ್ಲಿ 2024ರ ಆಗಸ್ಟ್‌ 10ರಂದು ಕೊಚ್ಚಿಕೊಂಡು ಹೋಗಿದ್ದ 19ನೇ ಕ್ರೆಸ್ಟ್‌ಗೇಟ್ ಇದ್ದ ಸ್ಥಳದಲ್ಲಿ ಅಳವಡಿಸಿದ್ದ ತಾತ್ಕಾಲಿಕ ಗೇಟ್‌ ಅನ್ನು ಅನ್ನು ಗುರುವಾರ ತೆರವುಗೊಳಿಸಲಾಯಿತು. ಇಲ್ಲಿ ಹೊಸ ಗೇಟ್‌ ಶೀಘ್ರ ಅಳವಡಿಕೆಯಾಗಲಿದೆ

ತುಂಗಭದ್ರಾ ಅಣೆಕಟ್ಟೆಯಲ್ಲಿ 2024ರ ಆಗಸ್ಟ್‌ 10ರಂದು ಕೊಚ್ಚಿಕೊಂಡು ಹೋಗಿದ್ದ 19ನೇ ಕ್ರೆಸ್ಟ್‌ಗೇಟ್ ಇದ್ದ ಸ್ಥಳದಲ್ಲಿ ಅಳವಡಿಸಿದ್ದ ತಾತ್ಕಾಲಿಕ ಗೇಟ್‌ ಅನ್ನು ಅನ್ನು ಗುರುವಾರ ತೆರವುಗೊಳಿಸಲಾಯಿತು. ಇಲ್ಲಿ ಹೊಸ ಗೇಟ್‌ ಶೀಘ್ರ ಅಳವಡಿಕೆಯಾಗಲಿದೆ 

–ಪ್ರಜಾವಾಣಿ ಚಿತ್ರ

ಗೇಟ್ ಅಳವಡಿಕೆಯ ಟೆಂಡರ್ ಮೊತ್ತ ₹54 ಕೋಟಿ. ಆಂಧ್ರ ಸರ್ಕಾರ ₹35 ಕೋಟಿ ಕೊಟ್ಟಿದೆ ಮಿಕ್ಕಿದ್ದನ್ನು ಕರ್ನಾಟಕ ಸರ್ಕಾರ ಕೊಡಬೇಕು. ವಿಳಂಬವಾದರೆ ಜೂನ್‌ಗೆ ಕೆಲಸ ಮುಗಿಯಲ್ಲ
–ಕನ್ಹಯ್ಯ ನಾಯ್ಡು, ಕ್ರೆಸ್ಟ್‌ಗೇಟ್ ತಜ್ಞ
₹10 ಕೋಟಿ ವಾಪಸ್‌ ಪಡೆದ ಬಗ್ಗೆ ಖಚಿತವಾಗಿ ಮಾಹಿತಿ ಗೊತ್ತಿಲ್ಲ. ಮಾಹಿತಿ ಪಡೆದು ತಿಳಿಸುವೆ.
–ಲಕ್ಷ್ಮಣ ನಾಯಕ, ಮುಖ್ಯ ಎಂಜಿನಿಯರ್‌ ನೀರಾವರಿ ಕೇಂದ್ರ ವಲಯ ಮುನಿರಾಬಾದ್‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT