ನಗರದ ವಡಕರಾಯ ದೇವಸ್ಥಾನ, ತಾಲ್ಲೂಕಿನ ಹೊಸೂರಮ್ಮ ದೇವಸ್ಥಾನದ ಕೊಟ್ಟೂರು ತಾಲ್ಲೂಕಿನ ಗುರು ಬಸವೇಶ್ವರ ಸ್ವಾಮಿ ದೇವಸ್ಥಾನ, ಹೂವಿನಹಡಗಲಿ ತಾಲ್ಲೂಕಿನ ಮೈಲಾರಲಿಂಗೇಶ್ವರ, ಹರಪನಹಳ್ಳಿ ತಾಲ್ಲೂಕಿನ ಕೂಲಹಳ್ಳಿ ಗೋಣಿಬಸವೇಶ್ವರ ಸ್ವಾಮಿ ದೇವಸ್ಥಾನ, ಉಚ್ಚೆಂಗೆಮ್ಮ ದೇವಿ ದೇವಸ್ಥಾನಗಳಲ್ಲಿ ದತ್ತಿ ಇಲಾಖೆಯ ಸಿಬ್ಬಂದಿ ಮಹಿಳಾ ಭಕ್ತರಿಗೆ ಅರಿಶಿನ, ಕುಂಕುಮ ಹಚ್ಚಿ ಬಳೆ ವಿತರಿಸಿದರು.